Webdunia - Bharat's app for daily news and videos

Install App

ಸಂಕಷ್ಟದಲ್ಲಿ ನೆರವಾದ ಯೋಧರಿಗೆ ಸೆಲ್ಯೂಟ್ ಮಾಡಿ ಬೀಳ್ಕೊಡುತ್ತಿರುವ ಪ್ರವಾಹ ಪೀಡಿತರು!

Webdunia
ಬುಧವಾರ, 22 ಆಗಸ್ಟ್ 2018 (10:57 IST)
ತಿರುವನಂತರಪುರಂ: ಸುತ್ತಲೂ ನೀರು.. ಎಲ್ಲಿ ಹೋಗುವುದು ಹೇಗೆ ಹೋಗುವುದು ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ನೆರವಾದ ನಮ್ಮ ಹೆಮ್ಮೆಯ ಸೇನಾ ಸಿಬ್ಬಂದಿಗೆ ಇದೀಗ ಪ್ರವಾಹ ಪೀಡಿತ ಜನ ಧನ್ಯವಾದ ಸಮರ್ಪಿಸುತ್ತಿದ್ದಾರೆ.

ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಿ ಗರ್ಭಿಣಿಯರು, ವೃದ್ಧರು, ಮಕ್ಕಳು ಸೇರಿದಂತೆ ಸಂತ್ರಸ್ತರನ್ನು ಸಾಹಸ ಮಾಡಿ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದ ಯೋಧರಿಗೆ ಮರಳುವಾಗ ಅಲ್ಲಿನ ಸಂತ್ರಸ್ತರು ಸೆಲ್ಯೂಟ್ ಮಾಡಿ ತಮ್ಮ ಕೃತಜ್ಞತೆ ಸಲ್ಲಿಸುತ್ತಿರುವ ದೃಶ್ಯ ಇದೀಗ ಕೇರಳದಲ್ಲಿ ಸಾಮಾನ್ಯವಾಗಿದೆ.

ಕೆಲವೆಡೆ ಕಾರ್ಯಾಚರಣೆ ಮುಗಿಸಿ ತೆರಳುತ್ತಿರುವ ಯೋಧರಿಗೆ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಎಂದು ಘೋಷಣೆ ಕೂಗಿ ಸೆಲ್ಯೂಟ್ ಹೊಡೆದು ಜನಸಾಮಾನ್ಯರು ಬೀಳ್ಕೊಡುತ್ತಿದ್ದಾರೆ. ನಮ್ಮ ಸೈನಿಕರಲ್ಲವೇ ನಿಜವಾದ ಹೀರೋಗಳು?!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments