Webdunia - Bharat's app for daily news and videos

Install App

ಸಂಕಷ್ಟದಲ್ಲಿ ನೆರವಾದ ಯೋಧರಿಗೆ ಸೆಲ್ಯೂಟ್ ಮಾಡಿ ಬೀಳ್ಕೊಡುತ್ತಿರುವ ಪ್ರವಾಹ ಪೀಡಿತರು!

Webdunia
ಬುಧವಾರ, 22 ಆಗಸ್ಟ್ 2018 (10:57 IST)
ತಿರುವನಂತರಪುರಂ: ಸುತ್ತಲೂ ನೀರು.. ಎಲ್ಲಿ ಹೋಗುವುದು ಹೇಗೆ ಹೋಗುವುದು ಗೊತ್ತಿಲ್ಲ. ಇಂತಹ ಸಂದರ್ಭದಲ್ಲಿ ನೆರವಾದ ನಮ್ಮ ಹೆಮ್ಮೆಯ ಸೇನಾ ಸಿಬ್ಬಂದಿಗೆ ಇದೀಗ ಪ್ರವಾಹ ಪೀಡಿತ ಜನ ಧನ್ಯವಾದ ಸಮರ್ಪಿಸುತ್ತಿದ್ದಾರೆ.

ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಿ ಗರ್ಭಿಣಿಯರು, ವೃದ್ಧರು, ಮಕ್ಕಳು ಸೇರಿದಂತೆ ಸಂತ್ರಸ್ತರನ್ನು ಸಾಹಸ ಮಾಡಿ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದ ಯೋಧರಿಗೆ ಮರಳುವಾಗ ಅಲ್ಲಿನ ಸಂತ್ರಸ್ತರು ಸೆಲ್ಯೂಟ್ ಮಾಡಿ ತಮ್ಮ ಕೃತಜ್ಞತೆ ಸಲ್ಲಿಸುತ್ತಿರುವ ದೃಶ್ಯ ಇದೀಗ ಕೇರಳದಲ್ಲಿ ಸಾಮಾನ್ಯವಾಗಿದೆ.

ಕೆಲವೆಡೆ ಕಾರ್ಯಾಚರಣೆ ಮುಗಿಸಿ ತೆರಳುತ್ತಿರುವ ಯೋಧರಿಗೆ ಭಾರತ್ ಮಾತಾ ಕೀ ಜೈ, ವಂದೇ ಮಾತರಂ ಎಂದು ಘೋಷಣೆ ಕೂಗಿ ಸೆಲ್ಯೂಟ್ ಹೊಡೆದು ಜನಸಾಮಾನ್ಯರು ಬೀಳ್ಕೊಡುತ್ತಿದ್ದಾರೆ. ನಮ್ಮ ಸೈನಿಕರಲ್ಲವೇ ನಿಜವಾದ ಹೀರೋಗಳು?!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಇಂಡೋ- ಪಾಕ್ ಗಡಿಯಲ್ಲಿ ಶಾಂತವಾಗಿ ನೆಲೆಸಿದ ಸರ್ಕಾರಿ ಶಾಲೆ, ಯುದ್ದ ಸಂದರ್ಭದಲ್ಲಿ ಏನ್‌ ಮಾಡ್ತಾರೆ ಗೊತ್ತಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

Mangaluru Suhas Shetty murder: ಸುಹಾಸ್ ಶೆಟ್ಟಿ ಕುಟುಂಬಸ್ಥರ ಭೇಟಿ ಮಾಡಿ 25 ಲಕ್ಷ ರೂ ಪರಿಹಾರ ಭರವಸೆ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ
Show comments