Webdunia - Bharat's app for daily news and videos

Install App

‘ಬಿ.ಎಸ್.ಯಡಿಯೂರಪ್ಪಗೆ ಕೇರಳ ರಾಜ್ಯಪಾಲ ಹುದ್ದೆ ಆಫರ್’

Webdunia
ಬುಧವಾರ, 6 ನವೆಂಬರ್ 2019 (17:03 IST)
ಬಿಜೆಪಿಯಲ್ಲಿ ನಡೆಯುತ್ತಿರುವ ಮಹತ್ವದ ಬೆಳವಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ರಾಜ್ಯಪಾಲರ ಹುದ್ದೆಗೆ ಒಯ್ಯಲಿದೆಯಾ?

ಇಂಥದ್ದೊಂದು ಅನುಮಾನಕ್ಕೆ ಇದೀಗ ಜೆಡಿಎಸ್ ಶಾಸಕ ಸಿಡಿಸಿರೋ ಬಾಂಬ್ ಪುಷ್ಠಿಯೊದಗಿಸುತ್ತಿದೆ.

ಮುಖ್ಯಮಂತ್ರಿ ಹುದ್ದೆಯಿಂದ ಗೌರವಯುತವಾಗಿ ಕೆಳಗೆ ಇಳಿದು ಬನ್ನಿ ಅಂತ ಬಿ.ಎಸ್.ಯಡಿಯೂರಪ್ಪರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ. ಹೀಗಂತ ಯಾದಗಿರಿಯಲ್ಲಿ ಗುರುಮಠಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಹೊಸ ವಿಷಯ ಸ್ಫೋಟಿಸಿದ್ದಾರೆ.

ಡಿಸೆಂಬರ್ ಒಳಗೆ ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗೆ ಇಳಿಯಲಿದ್ದಾರೆ. ಆ ಬಳಿಕ ಕೇರಳ ರಾಜ್ಯಪಾಲರಾಗಿ ಮುಂದುವರಿಯಲಿದ್ದಾರೆ ಅಂತ ಕಂದಕೂರ ಭವಿಷ್ಯ ನುಡಿದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments