Webdunia - Bharat's app for daily news and videos

Install App

‘ಬಿ.ಎಸ್.ಯಡಿಯೂರಪ್ಪಗೆ ಕೇರಳ ರಾಜ್ಯಪಾಲ ಹುದ್ದೆ ಆಫರ್’

Webdunia
ಬುಧವಾರ, 6 ನವೆಂಬರ್ 2019 (17:03 IST)
ಬಿಜೆಪಿಯಲ್ಲಿ ನಡೆಯುತ್ತಿರುವ ಮಹತ್ವದ ಬೆಳವಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ರಾಜ್ಯಪಾಲರ ಹುದ್ದೆಗೆ ಒಯ್ಯಲಿದೆಯಾ?

ಇಂಥದ್ದೊಂದು ಅನುಮಾನಕ್ಕೆ ಇದೀಗ ಜೆಡಿಎಸ್ ಶಾಸಕ ಸಿಡಿಸಿರೋ ಬಾಂಬ್ ಪುಷ್ಠಿಯೊದಗಿಸುತ್ತಿದೆ.

ಮುಖ್ಯಮಂತ್ರಿ ಹುದ್ದೆಯಿಂದ ಗೌರವಯುತವಾಗಿ ಕೆಳಗೆ ಇಳಿದು ಬನ್ನಿ ಅಂತ ಬಿ.ಎಸ್.ಯಡಿಯೂರಪ್ಪರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ. ಹೀಗಂತ ಯಾದಗಿರಿಯಲ್ಲಿ ಗುರುಮಠಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಹೊಸ ವಿಷಯ ಸ್ಫೋಟಿಸಿದ್ದಾರೆ.

ಡಿಸೆಂಬರ್ ಒಳಗೆ ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗೆ ಇಳಿಯಲಿದ್ದಾರೆ. ಆ ಬಳಿಕ ಕೇರಳ ರಾಜ್ಯಪಾಲರಾಗಿ ಮುಂದುವರಿಯಲಿದ್ದಾರೆ ಅಂತ ಕಂದಕೂರ ಭವಿಷ್ಯ ನುಡಿದಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments