Webdunia - Bharat's app for daily news and videos

Install App

ಕನ್ನಡಿಗರ ಹೋರಾಟಕ್ಕೆ ಮಣಿದ ಕೇರಳ ಸರ್ಕಾರ

Webdunia
ಮಂಗಳವಾರ, 29 ಜೂನ್ 2021 (10:02 IST)
ಬೆಂಗಳೂರು: ಕೇರಳ ಗಡಿ ಜಿಲ್ಲೆ ಕಾಸರಗೋಡಿನ ಕೆಲವು ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳೀಕರಣಗೊಳಿಸಲು ಹೊರಟಿದ್ದ ಅಲ್ಲಿನ ರಾಜ್ಯ ಸರ್ಕಾರ ಕೊನೆಗೂ ಕನ್ನಡಗಿರ ಹೋರಾಟಕ್ಕೆ ಮಣಿದು ಪ್ರಸ್ತಾವನೆ ಕೈಬಿಟ್ಟಿದೆ.

 
ಕಾಸರಗೋಡಿನಲ್ಲಿ ಕನ್ನಡದಲ್ಲಿರುವ ಗ್ರಾಮಗಳ ಹೆಸರುಗಳನ್ನು ಮಲಯಾಳಂಗೆ ಬದಲಾಯಿಸಲು ಹೊರಟಿದ್ದ ಸರ್ಕಾರಕ್ಕೆ ಅಲ್ಲಿನ ಗಡಿನಾಡ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಜೊತೆಗೆ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರೇ ಕೇರಳ ಸಿಎಂ ಪಿಣರಾಯಿ  ವಿಜಯನ್ ಗೆ ಈ ಕುರಿತು ಪತ್ರ ಬರೆದು ಪ್ರಸ್ತಾವನೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದರು.

ಇದೆಲ್ಲದರ ಬೆನ್ನಲ್ಲೇ ಕೇರಳ ಸರ್ಕಾರ ಈಗ ಇಂತಹದ್ದೊಂದು ಪ್ರಸ್ತಾವನೆ ಕೈಬಿಟ್ಟಿದೆ. ಈ ಬಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಸಜಿತ್ ಬಾಬು ಹೇಳಿಕೆ ನೀಡಿದ್ದು, ಕನ್ನಡ ಹೆಸರುಗಳುಳ್ಳ ಕೇರಳದ ಗ್ರಾಮಗಳನ್ನು ಬದಲಿಸುವ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments