Webdunia - Bharat's app for daily news and videos

Install App

ಕನ್ನಡಿಗರ ಹೋರಾಟಕ್ಕೆ ಮಣಿದ ಕೇರಳ ಸರ್ಕಾರ

Webdunia
ಮಂಗಳವಾರ, 29 ಜೂನ್ 2021 (10:02 IST)
ಬೆಂಗಳೂರು: ಕೇರಳ ಗಡಿ ಜಿಲ್ಲೆ ಕಾಸರಗೋಡಿನ ಕೆಲವು ಕನ್ನಡ ಗ್ರಾಮಗಳ ಹೆಸರನ್ನು ಮಲಯಾಳೀಕರಣಗೊಳಿಸಲು ಹೊರಟಿದ್ದ ಅಲ್ಲಿನ ರಾಜ್ಯ ಸರ್ಕಾರ ಕೊನೆಗೂ ಕನ್ನಡಗಿರ ಹೋರಾಟಕ್ಕೆ ಮಣಿದು ಪ್ರಸ್ತಾವನೆ ಕೈಬಿಟ್ಟಿದೆ.

 
ಕಾಸರಗೋಡಿನಲ್ಲಿ ಕನ್ನಡದಲ್ಲಿರುವ ಗ್ರಾಮಗಳ ಹೆಸರುಗಳನ್ನು ಮಲಯಾಳಂಗೆ ಬದಲಾಯಿಸಲು ಹೊರಟಿದ್ದ ಸರ್ಕಾರಕ್ಕೆ ಅಲ್ಲಿನ ಗಡಿನಾಡ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಜೊತೆಗೆ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರೇ ಕೇರಳ ಸಿಎಂ ಪಿಣರಾಯಿ  ವಿಜಯನ್ ಗೆ ಈ ಕುರಿತು ಪತ್ರ ಬರೆದು ಪ್ರಸ್ತಾವನೆ ಮರುಪರಿಶೀಲಿಸುವಂತೆ ಮನವಿ ಮಾಡಿದ್ದರು.

ಇದೆಲ್ಲದರ ಬೆನ್ನಲ್ಲೇ ಕೇರಳ ಸರ್ಕಾರ ಈಗ ಇಂತಹದ್ದೊಂದು ಪ್ರಸ್ತಾವನೆ ಕೈಬಿಟ್ಟಿದೆ. ಈ ಬಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಸಜಿತ್ ಬಾಬು ಹೇಳಿಕೆ ನೀಡಿದ್ದು, ಕನ್ನಡ ಹೆಸರುಗಳುಳ್ಳ ಕೇರಳದ ಗ್ರಾಮಗಳನ್ನು ಬದಲಿಸುವ ನಿರ್ಧಾರ ಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ರಾಹುಲ್ ಗಾಂಧಿ ಪ್ರತಿಭಟನೆ ರದ್ದಾಗುತ್ತಿದ್ದಂತೇ ಬಿಜೆಪಿ ಪ್ರತಿಭಟನೆಯೂ ಕ್ಯಾನ್ಸಲ್

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್‌ ಮೇಲೆ ಹಲ್ಲೆ, ಘಟನೆಯ ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಸ್ಪೈಸ್‌ಜೆಟ್‌ ಉದ್ಯೋಗಿ

ಮುಂದಿನ ಸುದ್ದಿ
Show comments