Webdunia - Bharat's app for daily news and videos

Install App

ನೂತನ ಅಬಕಾರಿ ನೀತಿಯನ್ನು ಎತ್ತಿ ಹಿಡಿದ ಕೇರಳ ಹೈಕೋರ್ಟ್

Webdunia
ಮಂಗಳವಾರ, 31 ಮಾರ್ಚ್ 2015 (18:35 IST)
ಕೇರಳ ಸರ್ಕಾರ ಜಾರಿಗೊಳಿಸಿದ್ದ ನೂತನ ಅಬಕಾರಿ ನೀತಿಯನ್ನು ಇಲ್ಲಿನ ಹೈಕೋರ್ಟ್ ಎತ್ತಿ ಹಿಡಿದಿದ್ದು, ಪಂಚತಾರಾ ಹೋಟೆಲ್‌ಗಳಿಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಿ ಆದೇಶಿಸಿದೆ.  
 
ಹೈಕೋರ್ಟ್ ನ ಏಕಸದಸ್ಯರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದ್ದು, ತನ್ನ ಆದೇಶದಲ್ಲಿ ಸರ್ಕಾರ ಕೈಗೊಂಡಿರುವ ನಿರ್ಧಾರ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟಿದ್ದು, ಪಂಚತಾರಾ ಹೋಟೆಲ್‌ಗಳಿಗೆ ಮದ್ಯ ಮಾರಾಟ ಮಾಡಲು ಅನುಮತಿ ನೀಡಿದ್ದು, ಇತರೆ ಹೋಟೆಲ್‌ಗಳಿಗೆ ನಿರ್ಬಂಧ ಹೇರಿದೆ. 
 
ಇತ್ತೀಚೆಗೆ ಸರ್ಕಾರವು ನೂತನ ಅಬಕಾರಿ ನೀತಿಯನ್ನು ಜಾರಿಗೊಳಿಸಿತ್ತು. ಸರ್ಕಾರದ ಈ ನೂತನ  ನೀತಿಯನ್ನು ಪ್ರಶ್ನಿಸಿ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದ ನ್ಯಾಯಾಲಯ ಈ ಆದೇಶ ನೀಡುವ ಮೂಲಕ ಸರ್ಕಾರದ ನೀತಿಯನ್ನು ಎತ್ತಿ ಹಿಡಿದಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments