Webdunia - Bharat's app for daily news and videos

Install App

ಕೇರಳ ತ್ಯಾಜ್ಯಕ್ಕೆ ಕರವೇ ಖಂಡನೆ

Webdunia
ಗುರುವಾರ, 17 ಜನವರಿ 2019 (15:00 IST)
ಕೇರಳದಿಂದ ಅನಧಿಕೃತ ತ್ಯಾಜ್ಯ ರವಾನೆಯಾಗುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗಿದೆ.

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಕರ್ನಾಟಕದ ಗಡಿದಾಟಿ ಒಳನುಗ್ಗಿರುವ ಕೇರಳದ 2 ಲಾರಿಗಳನ್ನ ತಡೆದು ಪ್ರತಿಭಟನೆ ನಡೆಸಲಾಯಿತು.

ಕೊಳೆತ ಹಣ್ಣುಗಳು, ಮಾಂಸದ ತುಂಡುಗಳನ್ನು ಕರ್ನಾಟಕಕ್ಕೆ ತಂದು, ಗಡಿಭಾಗದ ಜಮೀನುಗಳಲ್ಲಿ ಸುರಿಯುವ ಯತ್ನ ನಡೆಸಲಾಗುತ್ತಿತ್ತು.

ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳಿದ್ದರೂ, ಒಳನುಗ್ಗಿರುವ ಲಾರಿಗಳ ಕ್ರಮಕ್ಕೆ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ ಕರವೇ ಕಾರ್ಯಕರ್ತರು, ತ್ಯಾಜ್ಯ ಕಳುಹಿಸುತ್ತಿರುವ ಕೇರಳ ರಾಜ್ಯಕ್ಕೆ ‌ಸರಕಾರ ಪತ್ರ ಬರೆಯುವಂತೆ ಒತ್ತಾಯಪಡಿಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments