Select Your Language

Notifications

webdunia
webdunia
webdunia
webdunia

ಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ

ಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ
ವಿಧಾನಸಭಾ ಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ ನಡೆಸುತ್ತಿದ್ದು, ಹಲವು ಯೋಜನೆ ಮತ್ತು ಕಾರ್ಯಕ್ರಮಗಳನ್ನ ನಡೆಸುತ್ತಿದೆ. ಇದಕ್ಕೆ ಪೂರಕವಾಗಿ ಬೆಂಗಳೂರಿನ‌ಲ್ಲಿ ಬಿಜೆಪಿ ನಾಯಕರಿಂದ ಸಾಲು ಸಾಲು ಸಭೆಗಳು ನಡೆಯುತ್ತಿವೆ. ಖಾಸಗಿ ಹೋಟೆಲ್​​ನಲ್ಲಿ BJP ಚುನಾವಣಾ ಉಸ್ತುವಾರಿಗಳ ಸಭೆ ನಡೆದಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ BSY, ರಾಜ್ಯಾಧ್ಯಕ್ಷ ಕಟೀಲ್​​​ ಭಾಗಿಯಾಗಿದ್ದು, ಸಭೆಯಲ್ಲಿ 224 ಕ್ಷೇತ್ರಗಳ ಉಸ್ತುವಾರಿಗಳು ಸಹ ಭಾಗಿಯಾಗಿದ್ದಾರೆ. ಸಭೆಯಲ್ಲಿ ಕ್ಷೇತ್ರಗಳ ಚುನಾವಣಾ ಉಸ್ತುವಾರಿಗಳ ಜೊತೆಗೆ ಮಹತ್ವದ ಚರ್ಚೆಯನ್ನ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

BBC ಕಚೇರಿಗಳಲ್ಲಿ IT ಅಧಿಕಾರಿಗಳ ಪರಿಶೀಲನೆ