Select Your Language

Notifications

webdunia
webdunia
webdunia
webdunia

ಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ

ಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ
bangalore , ಬುಧವಾರ, 15 ಫೆಬ್ರವರಿ 2023 (19:07 IST)
ವಿಧಾನಸಭಾ ಚುನಾವಣೆಗೆ ಕೇಸರಿ ಪಡೆ ಭರ್ಜರಿ ತಯಾರಿ ನಡೆಸುತ್ತಿದ್ದು, ಹಲವು ಯೋಜನೆ ಮತ್ತು ಕಾರ್ಯಕ್ರಮಗಳನ್ನ ನಡೆಸುತ್ತಿದೆ. ಇದಕ್ಕೆ ಪೂರಕವಾಗಿ ಬೆಂಗಳೂರಿನ‌ಲ್ಲಿ ಬಿಜೆಪಿ ನಾಯಕರಿಂದ ಸಾಲು ಸಾಲು ಸಭೆಗಳು ನಡೆಯುತ್ತಿವೆ. ಖಾಸಗಿ ಹೋಟೆಲ್​​ನಲ್ಲಿ BJP ಚುನಾವಣಾ ಉಸ್ತುವಾರಿಗಳ ಸಭೆ ನಡೆದಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಸಿಎಂ ಬೊಮ್ಮಾಯಿ, ಮಾಜಿ ಸಿಎಂ BSY, ರಾಜ್ಯಾಧ್ಯಕ್ಷ ಕಟೀಲ್​​​ ಭಾಗಿಯಾಗಿದ್ದು, ಸಭೆಯಲ್ಲಿ 224 ಕ್ಷೇತ್ರಗಳ ಉಸ್ತುವಾರಿಗಳು ಸಹ ಭಾಗಿಯಾಗಿದ್ದಾರೆ. ಸಭೆಯಲ್ಲಿ ಕ್ಷೇತ್ರಗಳ ಚುನಾವಣಾ ಉಸ್ತುವಾರಿಗಳ ಜೊತೆಗೆ ಮಹತ್ವದ ಚರ್ಚೆಯನ್ನ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

BBC ಕಚೇರಿಗಳಲ್ಲಿ IT ಅಧಿಕಾರಿಗಳ ಪರಿಶೀಲನೆ