ಕೆಜಿ ಹಳ್ಳಿ -ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಸಂಪತ್ ರಾಜ್ ಗೆ ಜೈಲಿನಲ್ಲಿ ರಾಜ ವೈಭೋಗ

Webdunia
ಭಾನುವಾರ, 22 ನವೆಂಬರ್ 2020 (10:34 IST)
ಬೆಂಗಳೂರು : ಕೆಹಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಸಂಪತ್ ರಾಜ್ ಅವರಿಗೆ ಜೈಲಿನಲ್ಲಿ ರಾಜ ವೈಭೋಗ ನೀಡಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.

ಜೈಲಿನ ಸಿಬ್ಬಂದಿಯಿಂದಲೇ ಸಂಪತ್ ಗೆ ಹಾಸಿಗೆ, ದಿಂಬು ನೀಡಲಾಗುತ್ತಿದೆ. ಸಂಪತ್ ಗೆ ಫೈವ್ ಸ್ಟಾರ್ ಹೋಟೆಲ್ ಆತಿಥ್ಯ ನೀಡಲಾಗುತ್ತಿದೆ. ಅಲ್ಲದೇ 14 ದಿನ ಕ್ವಾರಂಟೈನ್ ಇಲ್ಲದೆ ಜೈಲಿನ ಕೊಠಡಿಗೆ ಸಂಪತ್ ರಾಜ್ ರನ್ನು ಶಿಪ್ಟ್ ಮಾಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಡಾ ಕೃತಿಕಾ ರೆಡ್ಡಿ ಕೇಸ್: ಅಬ್ಬಾ.. ಡಾ ಮಹೇಂದ್ರ ರೆಡ್ಡಿಗಿತ್ತಾ ಇಂಥಾ ಖಯಾಲಿ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಂದಿನ ಸುದ್ದಿ
Show comments