ಪೊಲೀಸರಿಂದಲೇ ಕೆಜಿ ಕೆಜಿ ಚಿನ್ನ ದರೋಡೆ

Webdunia
ಭಾನುವಾರ, 29 ಸೆಪ್ಟಂಬರ್ 2019 (17:27 IST)
ಪೊಲೀಸ್ ಎಂದರೆ ಆರಕ್ಷಕರು ಎನ್ನಲಾಗುತ್ತಿದೆ. ಕಾನೂನು ಕಾಯಬೇಕಿದ್ದ ಪೊಲೀಸ್ ರಲ್ಲಿ ಕೆಲವರು ದುರಾಸೆ ಹೊಂದಿರೋದ್ರಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಪೊಲೀಸರೇ ಕೆಜಿ ಕೆಜಿ ಚಿನ್ನವನ್ನು ದರೋಡೆ ಮಾಡಿರೋ ಘಟನೆ ವರದಿಯಾಗಿದೆ.

ನಾಲ್ವರು ಉದ್ಯಮಿಗಳು ದುಬೈನಿಂದ ಬಂದಿದ್ದರು. ಅವರ ಕಾರನ್ನು ಅಡ್ಡಗಟ್ಟಿದ ಪೊಲೀಸರು ಅವರನ್ನು ಠಾಣೆಗೆ ಕರೆದುಕೊಂಡು ಹೋಗಿ ಕೂಡಿಹಾಕಿ ಅವರ ಬಳಿಯಿದ್ದ 2 ಕೆ ಜಿ ಚಿನ್ನ ಹಾಗೂ ವಿದೇಶಿ ವಸ್ತುಗಳು, ನಗದನ್ನು ದೋಚಿದ್ದಾರೆ.

ಪಂಜಾಬ್ ನಲ್ಲಿ ಈ ಘಟನೆ ನಡೆದಿದ್ದು, ಮೌರ ಮಂಡಿ ಸ್ಟೇಷನ್ ನ ಆಫೀಸರ್ ಹಾಗೂ ತಂಡದವರು, ರಾಜಸ್ಥಾನದ ನಾಲ್ವರು ನಿವಾಸಿಗಳನ್ನು ಹೆದರಿಸಿ ಚಿನ್ನ ದೋಚಿದ್ದಾರೆ. ಪೊಲೀಸ್ ರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ನಾಳೆಯೇ ನಿತೀಶ್‌ ಕುಮಾರ್‌ ಪ್ರಮಾಣವಚನ: ಡಿಸಿಎಂಗಳಾಗಿ ಸಾಮ್ರಾಟ್, ವಿಜಯ್‌ ಆಯ್ಕೆ ಸಾಧ್ಯತೆ

ಸಂಪುಟ ವಿಸ್ತರಣೆಯಲ್ಲೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ

ಡಿಸೆಂಬರ್‌ನಲ್ಲಿ ಮುಳ್ಳಯ್ಯನಗಿರಿಗೆ ಟ್ರಿಪ್ ಪ್ಲಾನ್ ಮಾಡಿದವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments