Webdunia - Bharat's app for daily news and videos

Install App

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ; ತನಿಖೆ ನಡೆಸಲು ಸಿಸಿಬಿ ನೇತೃತ್ವದ 7 ತಂಡಗಳ ರಚನೆ

Webdunia
ಶುಕ್ರವಾರ, 14 ಆಗಸ್ಟ್ 2020 (11:08 IST)
ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಕರಣದ ತನಿಖೆ ನಡೆಸಲು ಸಿಸಿಬಿ ನೇತೃತ್ವದ 7 ತಂಡಗಳಿಂದ ತನಿಖೆ ನಡೆಸಲಾಗಿವುದು.

ತನಿಖೆ ಮೇಲ್ವಿಚಾರಣೆ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹೆಗಲಿಗೆ ಹಾಕಲಾಗಿದ್ದು., ತನಿಖಾ ಆಯಾಮದ ಬಗ್ಗೆ ಅವರು ನಿಗಾ ಇಡಲಿದ್ದಾರೆ ಎನ್ನಲಾಗಿದೆ. ತನಿಖೆಗೆ ಸಿಸಿಬಿ ಇಬ್ಬರು ಡಿಸಿಪಿಗಳ ನಿಯೋಜನೆ ಮಾಡಲಾಗಿದೆ. ಡಿಸಿಪಿ ಕುಲದೀಪ್ ಕುಮಾರ್ ಜೈನ್, ರವಿಕುಮಾರ್ ಅವರನ್ನು ನೇಮಿಸಲಾಗಿದೆ.

7 ತಂಡಕ್ಕೂ ಪ್ರತ್ಯೇಕ ಜವಾಬ್ದಾರಿ ನಿಯೋಜನೆ ಮಾಡಲಾಗಿದೆ.  ಈಗಾಗಲೇ ಗಲಭೆ, ಗೋಲಿಬಾರ್ ಕೇಸ್ ತನಿಖೆ ನಡೆಸಲಾಗುತ್ತಿದ್ದು, ಇದೀಗ ಸಿಸಿಬಿ ಪ್ರಕರಣದ ತನಿಖೆ ಆರಂಭಿಸಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments