Webdunia - Bharat's app for daily news and videos

Install App

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ; ಗುಂಡೇಟಿಗೆ ಬಲಿಯಾದವರು ಅಮಾಯಕರೆಂದ ಶಾಸಕ

Webdunia
ಗುರುವಾರ, 13 ಆಗಸ್ಟ್ 2020 (11:23 IST)
ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ತವರಿಗೆ ಶಾಸಕ ಜಮೀರ್ ಅಹಮ್ಮದ್ ಸರ್ಟಿಫಿಕೇಟ್  ನೀಡಿದ್ದಾರೆ.

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದವರನ್ನು ಶೂಟ್ ಮಾಡಲಾಗಿತ್ತು. ಆ ವೇಳೆ ಇಬ್ಬರು ಗೋಲಿಬಾರ್ ಗೆ ಬಲಿಯಾಗಿದ್ದಾರೆ. ನಿನ್ನೆ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಶಾಸಕ ಜಮೀರ್ ಅಹ್ಮದ್ ಭಾಗಿಯಾಗಿದ್ದರು.

ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹ್ಮದ್ , ಗುಂಡೇಟಿಗೆ ಬಲಿಯಾದವರು ಅಮಾಯಕರು. ಗಲಭೆ ಮಾಡಿದ್ದು ಯಾರೋ? ಬಲಿಯಾಗಿದ್ದು ಇನ್ಯಾರೋ? ಎಂದು ಬೇಸರ ಹೊರಹಾಕಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನಿಖೆ ಮುನ್ನಾ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರಬಾರದು: ಸ್ಪೀಕರ್ ಯುಟಿ ಖಾದರ್‌

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಮುಂದಿನ ಸುದ್ದಿ
Show comments