ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ; ಗುಂಡೇಟಿಗೆ ಬಲಿಯಾದವರು ಅಮಾಯಕರೆಂದ ಶಾಸಕ

Webdunia
ಗುರುವಾರ, 13 ಆಗಸ್ಟ್ 2020 (11:23 IST)
ಬೆಂಗಳೂರು : ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ತವರಿಗೆ ಶಾಸಕ ಜಮೀರ್ ಅಹಮ್ಮದ್ ಸರ್ಟಿಫಿಕೇಟ್  ನೀಡಿದ್ದಾರೆ.

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದವರನ್ನು ಶೂಟ್ ಮಾಡಲಾಗಿತ್ತು. ಆ ವೇಳೆ ಇಬ್ಬರು ಗೋಲಿಬಾರ್ ಗೆ ಬಲಿಯಾಗಿದ್ದಾರೆ. ನಿನ್ನೆ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಶಾಸಕ ಜಮೀರ್ ಅಹ್ಮದ್ ಭಾಗಿಯಾಗಿದ್ದರು.

ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹ್ಮದ್ , ಗುಂಡೇಟಿಗೆ ಬಲಿಯಾದವರು ಅಮಾಯಕರು. ಗಲಭೆ ಮಾಡಿದ್ದು ಯಾರೋ? ಬಲಿಯಾಗಿದ್ದು ಇನ್ಯಾರೋ? ಎಂದು ಬೇಸರ ಹೊರಹಾಕಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಕರೂರು ಕಾಲ್ತುಳಿತದ ಬಳಿಕ ಬಿಗಿ ಭದ್ರತೆಯಲ್ಲಿ ಚುನಾವಣಾ ರ‍್ಯಾಲಿ ಶುರು ಮಾಡಿದ ನಟ ವಿಜಯ್‌

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ಫೈಟ್ ಗೆ ನಾನೂ ಇದ್ದೀನಿ ಎಂದು ಎಂಟ್ರಿ ಕೊಟ್ಟವರು ಯಾರು

ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿಗೆ ದಿನಗಣನೆ: ರಾಜ್ಯ ಪ್ರವಾಸದ ಕಂಪ್ಲೀಟ್‌ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments