Webdunia - Bharat's app for daily news and videos

Install App

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ; ಡಿಕೆಶಿ ಮೇಲೆ ಅಸಮಾಧಾನಗೊಂಡ ಶಾಸಕ ಅಖಂಡ ಶ್ರೀನಿವಾಸ್

Webdunia
ಶುಕ್ರವಾರ, 26 ಫೆಬ್ರವರಿ 2021 (12:15 IST)
ಬೆಂಗಳೂರು : ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಗಲಭೆಯಲ್ಲಿ ಸಂಪತ್ ಕೈವಾಡವಿಲ್ಲ ಎಂದ ಡಿಕೆಶಿವಕುಮಾರ್  ಹೇಳಿಕೆಗೆ ಶಾಸಕ ಅಖಂಡ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೈವಾಡ ಇಲ್ಲದಿದ್ರೆ ಏಕೆ ತಲೆ ಮರೆಸಿಕೊಂಡಿದ್ರು?ಅಧ್ಯಕ್ಷರಾಗಿ ಡಿಕೆಶಿ ಹೀಗೇಕೆ  ಹೇಳಿದ್ದಾರೋ ಗೊತ್ತಿಲ್ಲ. ಬೆಂಕಿ ಹಚ್ಚಿದವರ ವಿರುದ್ಧ ಕ್ರಮಕ್ಕೆ ಹಿಂದೇಟು. ಪಕ್ಷದ ಅಧ್ಯಕ್ಷರು ಶಾಸಕರ ರಕ್ಷಣೆಗೆ ಬರಬೇಕು. ಸಂಪತ್ ರನ್ನ ಪಕ್ಷದಿಂದ ಸಸ್ಪೆಂಡ್ ಮಾಡಬೇಕು. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ: ಎಚ್ ಡಿ ಕುಮಾರಸ್ವಾಮಿ

ಜಿಎಸ್ ಟಿ ಕಡಿತ ಬಡವರಿಗೆ ಮೋದಿ ಗಿಫ್ಟ್: ಆರ್ ಅಶೋಕ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹೇಳಿದ್ದನ್ನೇ ಹೇಳ್ತಿರುವ ಡೊನಾಲ್ಡ್ ಟ್ರಂಪ್ ಗೆ ಹೊಟ್ಟೆ ಉರಿ ಅಲ್ದೇ ಇನ್ನೇನು

ಮುಂದಿನ ಸುದ್ದಿ
Show comments