Webdunia - Bharat's app for daily news and videos

Install App

ರಾಜ್ಯ ಕಾಂಗ್ರೆಸ್ ಗೆ ಕೆಎಚ್ ಮುನಿಯಪ್ಪ ಸಾರಥ್ಯ?

Webdunia
ಶನಿವಾರ, 15 ಏಪ್ರಿಲ್ 2017 (10:46 IST)
ಬೆಂಗಳೂರು: ಉಪಚುನಾವಣೆ ಗೆಲುವಿನ ಸಂಭ್ರಮದಲ್ಲಿರುವ ರಾಜ್ಯ ಕಾಂಗ್ರೆಸ್ ಗೆ ನೂತನ ಸಾರಥಿ ಯಾರು ಎಂದು ಇಂದು ಗೊತ್ತಾಗಲಿದೆ. ಹೈಕಮಾಂಡ್ ಜತೆ ಇಂದು ಸಭೆ ನಡೆಯಲಿದ್ದು, ಹೊಸ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಾಗಲಿದೆ.

 

ಗೃಹಸಚಿವ ಹಾಗೂ ಹಾಲಿ ಅಧ್ಯಕ್ಷ ಪರಮೇಶ್ವರ್ ಸ್ಥಾನಕ್ಕೆ ಹೊಸಬರು ಬರಲಿದ್ದಾರೆ. ಈ ಪೈಕಿ ಡಿಕೆ ಶಿವಕುಮಾರ್ ಅಧ್ಯಕ್ಷನಾಗಲು ಒಲ್ಲೆನೆಂದಿದ್ದಾರೆ. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಟ್ಟುಕೊಂಡು ಪ್ರಬಲ ನಾಯಕನ ಹುಡುಕಾಟ ನಡೆದಿದೆ.

 
ಮೂಲಗಳ ಪ್ರಕಾರ ಮಾಜಿ ಕೇಂದ್ರ ಸಚಿವ ಕೆಎಚ್ ಮುನಿಯಪ್ಪ ಕೆಪಿಸಿಸಿ ಅಧ್ಯಕ್ಷರಾಗುವ ಸಾಧ್ಯತೆ ಹೆಚ್ಚಾಗಿದೆ. ಏನೇ ಆದರೂ ಇಂದು ನಡೆಯಲಿರುವ ಸಭೆಯಲ್ಲಿ ಸ್ಪಷ್ಟ ಸಂದೇಶ ಹೊರಬೀಳಲಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments