Webdunia - Bharat's app for daily news and videos

Install App

'ಟಗರು' ಸಿದ್ದರಾಮಯ್ಯಗೆ ಮತ್ತೆ ತಿವಿದ ಕೆ.ಹೆಚ್.ಮುನಿಯಪ್ಪ

Webdunia
ಸೋಮವಾರ, 7 ಅಕ್ಟೋಬರ್ 2019 (20:48 IST)

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಹೆಚ್.ಮುನಿಯಪ್ಪ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಕೈ ಪಡೆಯ ಪಕ್ಷಕ್ಕೆ ತನ್ನದೇ ಆದ ಹಿನ್ನೆಲೆ, ಇತಿಹಾಸ ಇದೆ. ಇದು ಯಾವುದೇ ವ್ಯಕ್ತಿಯಿಂದ ಆಗಿದ್ದಲ್ಲ ಅಥವಾ ಯಾರೊಬ್ಬ ವ್ಯಕ್ತಿ ಮಾತ್ರ ಇದಕ್ಕೆ ಅನಿವಾರ್ಯ ಅಲ್ಲವೇ ಅಲ್ಲ. ಹೀಗಂತ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಯಾವತ್ತೂ ಸಾಮೂಹಿಕ ನಾಯಕತ್ವದ ಮೇಲೆ ನಡೆಯುತ್ತದೆ ಅಂತಂದ್ರು. ಸಿಎಂ, ವಿಪಕ್ಷ ನಾಯಕ ಸ್ಥಾನಗಳನ್ನು ಸಿದ್ದರಾಮಯ್ಯಗೆ ಪಕ್ಷ ನೀಡಿದೆ ಎಂದ ಅವರು, ಸಧ್ಯ ವಿಪಕ್ಷ ನಾಯಕನ ಕುರಿತು ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಬದ್ಧವಿರೋದಾಗಿ ಹೇಳಿದ್ರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments