'ಟಗರು' ಸಿದ್ದರಾಮಯ್ಯಗೆ ಮತ್ತೆ ತಿವಿದ ಕೆ.ಹೆಚ್.ಮುನಿಯಪ್ಪ

Webdunia
ಸೋಮವಾರ, 7 ಅಕ್ಟೋಬರ್ 2019 (20:48 IST)

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಹೆಚ್.ಮುನಿಯಪ್ಪ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಕೈ ಪಡೆಯ ಪಕ್ಷಕ್ಕೆ ತನ್ನದೇ ಆದ ಹಿನ್ನೆಲೆ, ಇತಿಹಾಸ ಇದೆ. ಇದು ಯಾವುದೇ ವ್ಯಕ್ತಿಯಿಂದ ಆಗಿದ್ದಲ್ಲ ಅಥವಾ ಯಾರೊಬ್ಬ ವ್ಯಕ್ತಿ ಮಾತ್ರ ಇದಕ್ಕೆ ಅನಿವಾರ್ಯ ಅಲ್ಲವೇ ಅಲ್ಲ. ಹೀಗಂತ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಯಾವತ್ತೂ ಸಾಮೂಹಿಕ ನಾಯಕತ್ವದ ಮೇಲೆ ನಡೆಯುತ್ತದೆ ಅಂತಂದ್ರು. ಸಿಎಂ, ವಿಪಕ್ಷ ನಾಯಕ ಸ್ಥಾನಗಳನ್ನು ಸಿದ್ದರಾಮಯ್ಯಗೆ ಪಕ್ಷ ನೀಡಿದೆ ಎಂದ ಅವರು, ಸಧ್ಯ ವಿಪಕ್ಷ ನಾಯಕನ ಕುರಿತು ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಬದ್ಧವಿರೋದಾಗಿ ಹೇಳಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಕ್ಸಲ್ ಮುಕ್ತ ಭಾರತದತ್ತ ಮತ್ತೊಂದು ಹೆಜ್ಜೆ, ಛತ್ತೀಸ್‌ಗಢದಲ್ಲಿ 51 ನಕ್ಸಲರು ಶರಣು

ಈ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳಿನ ರಾಜ: ಸಚಿವ ಸೋಮಣ್ಣ

ಆರ್‌ಎಸ್‌ಎಸ್‌ ಯಾರ ವಿರುದ್ಧವೂ ಅಲ್ಲ: ಮೋಹನ್ ಭಾಗವತ್‌

ಮಲೇಷ್ಯಾದ ಪಿಎಂ ಅನ್ವರ್‌ರೊಂದಿಗೆ ಪ್ರಧಾನಿ ಮೋದಿ ಕಾರಿನಲ್ಲಿ ಪ್ರಯಾಣ

ಮೆಟ್ರೋ ಪ್ರಯಾಣ ದರ ಏರಿಕೆ ಚಿಂತೆಯಲ್ಲಿದ್ದವರಿಗೆ ಸ್ವಲ್ಪ ರಿಲ್ಯಾಕ್ಸ್‌

ಮುಂದಿನ ಸುದ್ದಿ
Show comments