ವಿಧಾನಸಭೆಗೆ ಕೆ.ಹೆಚ್.ಮುನಿಯಪ್ಪ ಸ್ಪರ್ಧೆ

Webdunia
ಗುರುವಾರ, 15 ಅಕ್ಟೋಬರ್ 2020 (10:36 IST)
ರಾಜ್ಯ ರಾಜಕಾರಣದಲ್ಲಿ ಇದೀಗ ಬೈ ಎಲೆಕ್ಷನ್ ಕಾವು ಜೋರಾಗಿದೆ.

ಈ ನಡುವೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೇಂದ್ರ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪರ್ಧೆ ಮಾಡಲಿದ್ದಾರೆ ಎನ್ನೋ ಸುದ್ದಿ ಈಗಿನಿಂದಲೇ ಕೇಳಿಬರತೊಡಗಿದೆ.

ಇದಕ್ಕೆ ಸ್ಪಷ್ಟನೆ ನೀಡಿರುವ ಕೆ.ಹೆಚ್.ಮುನಿಯಪ್ಪ ಸಧ್ಯಕ್ಕಂತೂ ರಾಜ್ಯದ ರಾಜಕೀಯಕ್ಕೆ ಬರುವ ತೀರ್ಮಾನವನ್ನು ತಾವು ಮಾಡಿಲ್ಲ ಎಂದಿದ್ದಾರೆ.

ರಾಜ್ಯ ರಾಜಕಾರಣಕ್ಕೆ ಆಗಮಿಸುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಾತುಕತೆ ವೇಳೆ ಹೇಳಿದ್ದಾರೆ.

ಆದರೆ ಮುಂದಿನ ವಿಧಾನಸಭೆಯಲ್ಲಿ ಸ್ಪರ್ಧೆ ಮಾಡುವ ಕುರಿತು ತಾವು ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡುತ್ತಾ ರಸ್ತೆಗೇ ಬಂದ ಮಗುವನ್ನು ಹೀರೋನಂತೆ ರಕ್ಷಿಸಿದ ನಾಯಿ Video

Karnataka Weather: ಇಂದಿನ ಹವಾಮಾನ ಎಚ್ಚರಿಕೆ ಬಗ್ಗೆ ತಪ್ಪದೇ ಗಮನಿಸಿ

ಪಶ್ಚಿಮ ಏಷ್ಯಾ ಸಂಘರ್ಷ: ರಾಜ್ಯಸಭೆಯಲ್ಲಿ ನರೇಂದ್ರ ಮೋದಿ ಮಹತ್ವದ ಮಾತು ಸಾಧ್ಯತೆ

ಇಸ್ರೇಲ್‌ನಲ್ಲಿರುವ ಭಾರತೀಯರ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಪ್ರಯಾಗ್‌ರಾಜ್‌ ಕಟ್ಟಡ ಕುಸಿತ ಪ್ರಕರಣ, ಮೃತರ ಕುಟುಂಬಕ್ಕೆ ಪ್ರಧಾನಿ 2ಲಕ್ಷ ಘೋಷಣೆ

ಮುಂದಿನ ಸುದ್ದಿ
Show comments