Webdunia - Bharat's app for daily news and videos

Install App

ಸ್ವಲ್ಪ ಲೇಟ್ ಆಗುತ್ತೆ, ಕೊಟ್ಟೇ ಕೊಡ್ತೀವಿ: ಅನ್ನಭಾಗ್ಯ ಅಕ್ಕಿ ಸಿಕ್ತಿಲ್ಲ ಎಂದರೆ ಮುನಿಯಪ್ಪ ರಿಯಾಕ್ಷನ್

Krishnaveni K
ಮಂಗಳವಾರ, 18 ಮಾರ್ಚ್ 2025 (15:04 IST)
ಬೆಂಗಳೂರು: ಸ್ವಲ್ಪ ಲೇಟ್ ಆಗ್ತಿದೆ, ಆದರೆ ಕೊಡುವುದನ್ನು ಕೊಟ್ಟೇ ಕೊಡುತ್ತೇವೆ ಎಂದು ಅನ್ನಭಾಗ್ಯ ಅಕ್ಕಿ  ವಿತರಣೆ ಬಗ್ಗೆ ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರ ಈ ತಿಂಗಳು 15 ಕೆ.ಜಿ. ಅಕ್ಕಿ ಕೊಡಬೇಕಾಗಿತ್ತು. ಇದುವರೆಗೆ 5 ಕೆ.ಜಿ ಬಾಬ್ತು ಹಣ ನೀಡಲಾಗುತ್ತಿತ್ತು. ಆದರೆ ಈ ತಿಂಗಳಿನಿಂದ ಹಣದ ಬದಲು ಅಕ್ಕಿಯನ್ನೇ ನೀಡುವುದಾಗಿ ಘೋಷಣೆ ಮಾಡಲಾಗಿತ್ತು.

ಆದರೆ ಈ ತಿಂಗಳಿನ ಪಡಿತರ ಪಡೆಯು ಹೋದ ಫಲಾನುಭವಿಗಳಿಗೆ ಶಾಕ್ ಆಗಿತ್ತು. ಬಹುತೇಕ ಜಿಲ್ಲೆಗಳಲ್ಲಿ ಪಡಿತರ ವಿತರಣಾ ಕೇಂದ್ರದಲ್ಲಿ ನೋ ಸ್ಟಾಕ್ ಬೋರ್ಡ್ ಕಂಡುಬಂದಿದೆ. ಇದರಿಂದಾಗಿ ಅತ್ತ ಹಣವೂ ಇಲ್ಲ ಇತ್ತ ಅಕ್ಕಿಯೂ ಇಲ್ಲ ಎಂದು ಫಲಾನುಭವಿಗಳು ಹಿಡಿಶಾಪ ಹಾಕಿದ್ದರು.

ಆದರೆ ಈ ಬಗ್ಗೆ ಈಗ ಸಚಿವರು ಸ್ಪಷ್ಟನೆ ನೀಡಿದ್ದರು. ಸ್ವಲ್ಪ ತಾಂತ್ರಿಕ ಸಮಸ್ಯೆಗಳಿಂದ ಈ ಬಾರಿ ಅಕ್ಕಿ ವಿತರಣೆ ಸ್ವಲ್ಪ ತಡವಾಗಿದೆ. ಇಷ್ಟು ದಿನ ಟ್ರಾನ್ಸ್ ಪೋರ್ಟ್ ಗಾಡಿಗಳು 5 ಕೆ.ಜಿ. ಅಕ್ಕಿ ಲಿಫ್ಟ್ ಮಾಡುತ್ತಿತ್ತು. ಈಗ 15 ಕೆ.ಜಿ. ಮಾಡಬೇಕಿದೆ. ಹೀಗಾಗಿ ಸ್ವಲ್ಪ ತಡವಾಗಿದೆ. ಆದರೆ ಈ ತಿಂಗಳೊಳಗಾಗಿ ಎಲ್ಲಾ ಕಡೆ ಕೊಟ್ಟೇ ಕೊಡ್ತೀವಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments