ಸಿದ್ದರಾಮಯ್ಯ ಕೊಟ್ಟ ಅಕ್ಕಿ ತಿಂದು, ಮೋದಿಗೆ ವೋಟ್ ಹಾಕಿದ್ದಾರೆ- ಕೆ.ಎಚ್.ಮುನಿಯಪ್ಪ ಆಕ್ರೋಶ

Webdunia
ಭಾನುವಾರ, 30 ಜೂನ್ 2019 (08:11 IST)
ಕೋಲಾರ : ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಗೆಲ್ಲಿಸಿದ ಮತದಾರರ ವಿರುದ್ಧ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಸಿದ್ದರಾಮಯ್ಯ ಕೊಟ್ಟ ಅಕ್ಕಿ ತಿಂದು, ಮೋದಿಗೆ ವೋಟು ಹಾಕಿರುವುದು ಎಂತಹ ದುರ್ದೈವ. ಸಿದ್ದರಾಮಯ್ಯ ಅವರು ರಾಜ್ಯದ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಆದರೆ, ಮೋದಿ ಯಾರಿಗೂ ಉದ್ಯೋಗ ಕೊಟ್ಟಿಲ್ಲ, ನೋಟು ಅಮಾನ್ಯ, ಜಿಎಸ್‌ಟಿ ತಂದು ಜನರಿಗೆ ತೊಂದರೆ ಕೊಟ್ಟಿದ್ದಾರೆ. ಆದರೂ ಜನರು ಅವರಿಗೆ ವೋಟ್ ಹಾಕಿದ್ದಾರೆ ಎಂದು ಅವರು ತಮ್ಮ ನಿವಾಸದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮತದಾರರ ವಿರುದ್ಧ ಹರಿಹಾಯ್ದಿದ್ದಾರೆ.


ನಿರುದ್ಯೋಗ ಪ್ರಮಾಣ 2014-19ರ ಅವಧಿಯಲ್ಲಿ ಹೆಚ್ಚಾಗಿರುವುದು ಅಂಕಿ-ಅಂಶಗಳಿಂದ ಬಯಲಾಗಿದೆ. ಆದರೂ ಮೋದಿಯವರು ಪುಲ್ವಾಮಾ ಹಾಗೂ ಏರ್‌ ಸ್ಟ್ರೈಕ್‌ ಗಳಿಂದ ಜನರನ್ನು ದಿಕ್ಕುತಪ್ಪಿಸಿದರು. ಇವೆಲ್ಲವನ್ನೂ ಯುವಕರು ತಿಳಿದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಹೋಗಿ ಬಂದ ಡಿಕೆ ಶಿವಕುಮಾರ್ ದಿಡೀರ್ ಆಗಿ ಕೈಗೊಂಡ ಆ ನಿರ್ಧಾರವೇನು

ಎಸ್ಎಸ್ಎಲ್ ಸಿ ಪರೀಕ್ಷೆಗೆ ಈ ವರ್ಷದಿಂದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೂ ಹೊಸ ರೂಲ್ಸ್

ರಾಸಲೀಲೆ ಕೇಸ್: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ ಮಾಡಿದ ಸರ್ಕಾರ

ದೆಹಲಿ ಮೆಟ್ರೋ ನಿಲ್ದಾಣದಲ್ಲೇ ಮೂತ್ರಿಸಿದ ವ್ಯಕ್ತಿ: ವಿಡಿಯೋ ವೈರಲ್

Karnataka Weather: ಇಂದು ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಚ್ಚರ

ಮುಂದಿನ ಸುದ್ದಿ
Show comments