ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

Krishnaveni K
ಸೋಮವಾರ, 18 ಆಗಸ್ಟ್ 2025 (16:30 IST)
ಬೆಂಗಳೂರು: ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಇಂದು ಸದನದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ಮಹತ್ವದ ಅಪ್ ಡೇಟ್ ಕೊಟ್ಟಿದ್ದಾರೆ.

ಈಗ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನ ಮುಗಿಯುತ್ತಿದ್ದಂತೇ ರಾಜ್ಯದಲ್ಲಿ ಮತ್ತೆ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಪ್ರತಾಪ್ ನಾಯಕ್ ಅವರು ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಪಡೆಯಲು ಜನ ಕಷ್ಟಪಡುತ್ತಿದ್ದಾರೆ ಎಂದು ಸಚಿವರ ಗಮನ ಸೆಳೆದರು.

ಈ ವೇಳೆ ಮಾತನಾಡಿದ ಅವರು ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಅಪ್ ಡೇಟ್ ಕೊಟ್ಟಿದ್ದಾರೆ. ರಾಜ್ಯದಲ್ಲಿ 74% ಬಿಎಪಿಲ್ ಕಾರ್ಡ್ ದಾರರಿದ್ದಾರೆ. ಅರ್ಹತೆ ಇಲ್ಲದಿರುವವರ ಕೈಯಲ್ಲೂ ಬಿಪಿಎಲ್ ಕಾರ್ಡ್ ಗಳಿವೆ. ಇದನ್ನೆಲ್ಲಾ ವಿಧಾನ ಮಂಡಲ ಅಧಿವೇಶನದ ಬಳಿಕ ಪರಿಷ್ಕರಣೆ ಮಾಡುತ್ತೇವೆ. ಅನರ್ಹರನ್ನು ಬಿಪಿಎಲ್ ಪಟ್ಟಿಯಿಂದ ಕಿತ್ತು ಹಾಕಿ ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಗುವಂತೆ ಮಾಡುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು ನಾಳೆ ಪ್ರಕಟ: ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ

Video: ಕದನ ವಿರಾಮ ಘೋಷಣೆಯ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ನಿಲ್ಲದ ದಾಳಿ

ಕದನ ವಿರಾಮ ಬೆನ್ನಲ್ಲೇ ಇರಾನ್‌ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಮಹತ್ವದ ಸೂಚನೆ

2028ಕ್ಕೆ ಕಾಂಗ್ರೆಸ್ ಸೋಲು ತಪ್ಪಿಸೋಕೆ ಯಾರಿಂದಲೂ ಸಾಧ್ಯವಿಲ್ಲ: ಬಿಜೆಪಿ ನಾಯಕ ಸಿ.ಟಿ. ರವಿ

ಮಧ್ಯಪ್ರಾಚ್ಯ ಸಂಘರ್ಷ: ಕರಾವಳಿ ಮಂದಿಯ ಶುಭಕಾರ್ಯಕ್ಕೆ ಭಾರೀ ಪೆಟ್ಟು

ಮುಂದಿನ ಸುದ್ದಿ
Show comments