ಕಡತಗಳನ್ನು ಬಾಕಿ ಇಡದಂತೆ ಸಿಎಂ ಬೊಮ್ಮಾಯಿ ಅಧಿಕಾರಿಗಳಿಗೆ ಖಡಕ್ ಸೂಚನೆ

Webdunia
ಬುಧವಾರ, 25 ಆಗಸ್ಟ್ 2021 (10:33 IST)
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಆಡಳಿತಕ್ಕೆ ಚುರುಕು ಮುಟ್ಟಿಸಿದ್ದು, ಬಾಕಿ ಉಳಿಸಿಕೊಂಡ ಕಡತ ವಿಲೇವಾರಿಗೆ ಸೂಚನೆ ನೀಡಿದ್ದಾರೆ.

ಸಾರ್ವಜನಿಕರಿಂದ ಸಾಲು ಸಾಲು ದೂರು ಬಂದ ಹಿನ್ನೆಲೆಯಲ್ಲಿ ಒಂದು ವರ್ಷಕ್ಕೂ ಮೇಲ್ಪಟ್ಟ ಕಡತಗಳನ್ನು ಬಾಕಿ ಇಡದಂತೆ ಸಿಎಂ ಬೊಮ್ಮಾಯಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆಯ ಡಿಪಿಎಆರ್ ಎಲ್ಲಾ ಇಲಾಖೆಗೆಗಳಿಗೆ ಸುತ್ತೋಲೆ ಹೊರಡಿಸಿದ್ದು, ಬಾಕಿಯಿರುವ ಕಡತಗಳನ್ನು ೩೦ ದಿನದೊಳಗೆ ವಿಲೇವಾರಿ ಮಾಡುವಂತೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments