Webdunia - Bharat's app for daily news and videos

Install App

ರಾಜಕೀಯಕ್ಕೆ ಎಂಟ್ರಿ ಕೊಡಲು ನಿರ್ಧರಿಸಿದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ

Webdunia
ಮಂಗಳವಾರ, 28 ಮೇ 2019 (08:04 IST)
ಬೆಂಗಳೂರು : ಕರ್ನಾಟಕದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.



ಇದೀಗ ಬೆಂಗಳೂರು ದಕ್ಷಿಣ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ಜೂನ್ 4 ರಂದು ರಾಜೀನಾಮೆ ಸಲ್ಲಿಸಲಿದ್ದು, ಈ ಬಗ್ಗೆ ಮೇ 28ರ ಮಂಗಳವಾರ ಸಿಎಂ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

 

ತಮಿಳುನಾಡಿನ ಕೊಯಮತ್ತೂರು ಅಣ್ಣಾಮಲೈ ಅವರ ತವರು ಜಿಲ್ಲೆಯಾಗಿದ್ದು, 2021ಕ್ಕೆ ತಮಿಳುನಾಡು ವಿಧಾನಸಭೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ಅಣ್ಣಾಮಲೈ ವ್ಯಕ್ತಪಡಿಸಿದ್ದರು. ಈಗ ಕೊಯಮತ್ತೂರು ಕ್ಷೇತ್ರದಿಂದ ಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ. ಇದಕ್ಕೆ ಡಿಎಂಕೆ ಅಧಿನಾಯಕ ಸ್ಟಾಲಿನ್, ಅಣ್ಣಾಮಲೈ ಅವರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments