Webdunia - Bharat's app for daily news and videos

Install App

ಪಾಲಿಕೆಯಿಂದ ವ್ಯಾಪಾರಿಗಳಿಗೆ ಖಡಕ್ ಸಂದೇಶ

geetha
ಭಾನುವಾರ, 14 ಜನವರಿ 2024 (14:00 IST)
ಬೆಂಗಳೂರು-ಕನ್ನಡ ನಾಮಫಲಕ ಶೇಕಡಾ ೬೦ ರಷ್ಟು ಅಳವಡಿಕೆ ವಿಚಾರವಾಗಿ ಪಾಲಿಕೆಯಿಂದ ವ್ಯಾಪಾರಿಗಳಿಗೆ  ಖಡಕ್ ಸಂದೇಶ ನೀಡಲಾಗಿದೆ.ನಾಮಫಲಕದಲ್ಲಿ ಶೇಕಡಾ 60 ರಷ್ಟು ಕನ್ನಡ ಭಾಷೆ ಬಳಕೆ ಮಾಡಿ.ಇಲ್ಲವಾದ್ರೆ ಮಳಿಗೆಗೆ ನೀಡಿದ ಲೈಸೆನ್ಸ್ ರದ್ದು ಮಾಡಲಾಗುತ್ತೆ.ಇನ್ನೂ ಫೆಬ್ರವರಿ 28 ರವರೆಗೆ ಪಾಲಿಕೆ ಟೈಮ್ ನೀಡಿದೆ.
 
ಈಗಾಗಲೇ 18,886 ಮಳಿಗೆಗಳಿಗೆ ಬಿಬಿಎಂಪಿ ನೋಟೀಸ್ ನೀಡಿದೆ.ಕೊಟ್ಟಿರೋ ಟೈಮ್ ಒಳಗೆ ನಾಮಫಲಕದಲ್ಲಿ ಕನ್ನಡ ಕಡ್ಡಾಯ ಮಾಡಬೇಕು.ಇಲ್ಲವದ್ರೆ ಉದ್ದಿಮೆ ಮುಚ್ಚುವುದಾಗಿ ಎಚ್ಚರಿಕೆ ನೀಡಲಾಗಿದೆ.ಈ ಪೈಕಿ ಮಹದೇವಪುರ. ಬೊಮ್ಮನಹಳ್ಳಿ ವಲಯದಲ್ಲಿ ಹೆಚ್ಚು ನೋಟೀಸ್ ಬಿಬಿಎಂಪಿ ನೀಡಿರುವುದಾಗಿ ಇಂದು ನಗರದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ
 
ವಲಯವರು ನಾಮಫಲಕ ಸಂಬಂಧಿಸಿದಂತೆ ನೋಟೀಸ್ ನೀಡಿರೋ ವಿವರಗಳನ್ನು ನೋಡೋದದ್ರೆ -
 
ದಕ್ಷಿಣ - 2838
ಪೂರ್ವ -2477
ಬೊಮ್ಮನಹಳ್ಳಿ- 3881
ದಾಸರಹಳ್ಳಿ- 1378
ಮಹದೇವಪುರ- 3442
ಪಶ್ಚಿಮ - 2718
ಯಲಹಂಕ -1828
ಆರ್ ಆರ್ ನಗರ - 324
ಒಟ್ಟು - 18886
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments