Webdunia - Bharat's app for daily news and videos

Install App

ಪಾಲಿಕೆಯಿಂದ ವ್ಯಾಪಾರಿಗಳಿಗೆ ಖಡಕ್ ಸಂದೇಶ

geetha
ಭಾನುವಾರ, 14 ಜನವರಿ 2024 (14:00 IST)
ಬೆಂಗಳೂರು-ಕನ್ನಡ ನಾಮಫಲಕ ಶೇಕಡಾ ೬೦ ರಷ್ಟು ಅಳವಡಿಕೆ ವಿಚಾರವಾಗಿ ಪಾಲಿಕೆಯಿಂದ ವ್ಯಾಪಾರಿಗಳಿಗೆ  ಖಡಕ್ ಸಂದೇಶ ನೀಡಲಾಗಿದೆ.ನಾಮಫಲಕದಲ್ಲಿ ಶೇಕಡಾ 60 ರಷ್ಟು ಕನ್ನಡ ಭಾಷೆ ಬಳಕೆ ಮಾಡಿ.ಇಲ್ಲವಾದ್ರೆ ಮಳಿಗೆಗೆ ನೀಡಿದ ಲೈಸೆನ್ಸ್ ರದ್ದು ಮಾಡಲಾಗುತ್ತೆ.ಇನ್ನೂ ಫೆಬ್ರವರಿ 28 ರವರೆಗೆ ಪಾಲಿಕೆ ಟೈಮ್ ನೀಡಿದೆ.
 
ಈಗಾಗಲೇ 18,886 ಮಳಿಗೆಗಳಿಗೆ ಬಿಬಿಎಂಪಿ ನೋಟೀಸ್ ನೀಡಿದೆ.ಕೊಟ್ಟಿರೋ ಟೈಮ್ ಒಳಗೆ ನಾಮಫಲಕದಲ್ಲಿ ಕನ್ನಡ ಕಡ್ಡಾಯ ಮಾಡಬೇಕು.ಇಲ್ಲವದ್ರೆ ಉದ್ದಿಮೆ ಮುಚ್ಚುವುದಾಗಿ ಎಚ್ಚರಿಕೆ ನೀಡಲಾಗಿದೆ.ಈ ಪೈಕಿ ಮಹದೇವಪುರ. ಬೊಮ್ಮನಹಳ್ಳಿ ವಲಯದಲ್ಲಿ ಹೆಚ್ಚು ನೋಟೀಸ್ ಬಿಬಿಎಂಪಿ ನೀಡಿರುವುದಾಗಿ ಇಂದು ನಗರದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ
 
ವಲಯವರು ನಾಮಫಲಕ ಸಂಬಂಧಿಸಿದಂತೆ ನೋಟೀಸ್ ನೀಡಿರೋ ವಿವರಗಳನ್ನು ನೋಡೋದದ್ರೆ -
 
ದಕ್ಷಿಣ - 2838
ಪೂರ್ವ -2477
ಬೊಮ್ಮನಹಳ್ಳಿ- 3881
ದಾಸರಹಳ್ಳಿ- 1378
ಮಹದೇವಪುರ- 3442
ಪಶ್ಚಿಮ - 2718
ಯಲಹಂಕ -1828
ಆರ್ ಆರ್ ನಗರ - 324
ಒಟ್ಟು - 18886
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments