ಅಪರಾಧ ಚಟುವಟಿಕೆಯಲ್ಲಿ ತೊಡಗುವವರಿಗೆ ಖಡಕ್ ವಾರ್ನಿಂಗ್!

Webdunia
ಗುರುವಾರ, 13 ಡಿಸೆಂಬರ್ 2018 (18:16 IST)
ಪದೇ ಪದೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುತ್ತಿರುವ ಎಂಓಬಿ ಗಳಿಗೆ ಖಡಕ್ ಎಚ್ಚರಿಕೆ ನೀಡುವ ಸಲುವಾಗಿ  ಪೊಲೀಸರು ಆರೋಪಿಗಳ ಪೆರೇಡ್ ನಡೆಸಿದ್ದಾರೆ.

ಬೆಂಗಳೂರು ಹೊರವಲಯದ ನೆಲಮಂಗಲ ಪಟ್ಟಣದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ರೌಡಿಗಳ ಪರೇಡ್ ನಡೆದಿದ್ದು, ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವವರಿಗೆ ಪೊಲೀಸ್ ಅಧಿಕಾರಿಗಳು ವಾರ್ನಿಂಗ್ ನೀಡಿದ್ದಾರೆ.  

ನೆಲಮಂಗಲ, ನೆಲಮಂಗಲ ಗ್ರಾಮಾಂತರ, ತ್ಯಾಮಗೊಂಡ್ಲು, ಡಾಬಸ್ ಪೇಟೆ, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಆರೋಪಿಗಳು ಪೆರೇಡ್ ನಲ್ಲಿ ಭಾಗಿಯಾಗಿದ್ದರು. ಪೊಲೀಸರು ದಾಖಲಾತಿಗಾಗಿ ಆರೋಪಿಗಳ ಹಾಜರಾತಿ ಪಡೆದು ಶಾಲಾ ವಿದ್ಯಾರ್ಥಿಗಳ ರೀತಿ ಕೈ ಎತ್ತಿಸಿ ಹಾಜರಾತಿ ಪಡೆದರು.

ಇನ್ನೂ ದರೋಡೆ, ಮನೆ ಕಳ್ಳತನ, ಕಬ್ಬಿಣ, ಮೊಬೈಲ್ ಕಳ್ಳತನದ ಜೊತೆಗೆ ಸರಗಳ್ಳತನ, ಬೈಕ್ ಕಳ್ಳತನ ಸೇರಿದಂತೆ ಇನ್ನಿತರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವ ಆರೋಪಿಗಳಿಗೆ ಕಾನೂನು ಪಾಠ ತಿಳಿಸುವ ಮೂಲಕ ಪೊಲೀಸರು ಎಚ್ಚರಿಕೆ ಸಂದೇಶವನ್ನು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments