Webdunia - Bharat's app for daily news and videos

Install App

ದೋಸ್ತಿ ಸರ್ಕಾರಕ್ಕೆ ಹೆಚ್.ಡಿ.ದೇವೇಗೌಡರಿಂದ ಖಡಕ್ ಎಚ್ಚರಿಕೆ

Webdunia
ಸೋಮವಾರ, 31 ಡಿಸೆಂಬರ್ 2018 (09:31 IST)
ಬೆಂಗಳೂರು : ದೋಸ್ತಿ ಸರ್ಕಾರಕ್ಕೆ ಮಾಜಿ ಪ್ರಧಾನಿ, ಜೇಡಿಎಸ್ ವರಿಷ್ಠ  ಹೆಚ್.ಡಿ.ದೇವೇಗೌಡರು ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.


ರಾಷ್ಟ್ರೀಯ ಸುದ್ಧಿಸಂಸ್ಥೆಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿ ಧರ್ಮ ಉಲ್ಲಂಘಿಸಿದ್ರೆ ಸರ್ಕಾರಕ್ಕೆ ಅಪಾಯ. ಮೈತ್ರಿ ಧರ್ಮ ಉಲ್ಲಂಘನೆ ಮಾಡಿದರೆ ಸರ್ಕಾರದ ಪತನ ಕ್ಕೆ ನಾಂದಿ ಹಾಡಿದ್ದಂತೆ’ ಎಂದು ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ.ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ.


‘ರಾಜ್ಯದಲ್ಲಿ ಕೋಮುವಾದಿ ಶಕ್ತಿಗಳನ್ನು ದೂರ ಇಡಬೇಕು. ಅದಕ್ಕಾಗಿ ಮೈತ್ರಿ ಸರ್ಕಾರ ಸುಗಮ ಕಾರ್ಯ ನಿರ್ವಹಣೆಗೆ ಸೂತ್ರ ಕಂಡುಕೊಳ್ಳಬೇಕು. ಎಚ್.ಡಿ.ಕುಮಾರಸ್ವಾಮಿಯಿಂದ ಸಾಲಮನ್ನಾ ಮೂಲಕ ರೈತರಿಗೆ ನೆರವಾಗುವ ಕಾರ್ಯ ಆಗುತ್ತಿದೆ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments