ಶಾಸಕರ ಕಿವಿ ಹಿಂಡಿದ ಖಾದರ್‌ ಮೇಷ್ಟ್ರು

geetha
ಸೋಮವಾರ, 19 ಫೆಬ್ರವರಿ 2024 (16:30 IST)
ಬೆಂಗಳೂರು :ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ನಿಗದಿತ ಸಮಯಕ್ಕೆ ಆಗಮಿಸಿದವರ ಪಟ್ಟಿ ಓದಿದ ಯು.ಟಿ. ಖಾದರ ,ಬಳಿಕ ಗೈರು ಹಾಜರಾದವರು ಹಾಗೂ ವಿಳಂಬವಾಗಿ ಆಗಮಿಸುವವರಿಗೆ ಬಿಸಿ ಮುಟ್ಟಿಸಿದರು. ಸದನಕ್ಕೆ ವಿಳಂಬವಾಗಿ ಆಗಮಿಸುವವರು,ಗೈರು ಹಾಜರಾಗುವವರು ಹಾಗೂ ಊಟದ ಸಮಯದಲ್ಲಿ ನಾಪತ್ತೆಯಾಗುವ ಶಾಸಕರಿಗೆ ಸಭಾಪತಿ ಯು.ಟಿ. ಖಾದರ್‌ ಕಿವಿ ಹಿಂಡಿದ ಘಟನೆ ಸೋಮವಾರದ ಅಧಿವೇಶನದ ವೇಳೆ ನಡೆದಿದೆ. 

ಊಟಕ್ಕೆಂದು ಹೊರಗೆ ಹೋಗುವ ಶಾಸಕರು ಮತ್ತೆ ವಾಪಸ್‌ ಬರುವುದೇ ಇಲ್ಲ. ಇಡೀ ಬೆಂಗಳೂರಿನ್ಲಲಿಯೇ ಎಲ್ಲೂ ಸಿಗದಂತಹ ಅತ್ಯುತ್ತಯ ಸಸ್ಯಾಹಾರಿ ಊಟವನ್ನು ವಿಧಾನಸಭೆಯಲ್ಲೇ ವ್ಯವಸ್ಥೆ ಮಾಡಲಾಗಿದೆ. ಶಾಸಕರು ಊಟದ ನೆಪ ಹೇಳಿ ಹೊರಗೆ ಹೋಗಬೇಡಿ. ಇಲ್ಲಿಯೇ ಊಟ ಮಾಡಿ ಸಮಯಕ್ಕೆ ಸರಿಯಾಗಿ ಸದನಕ್ಕೆ ಆಗಮಿಸಿ ಎಂದು ಯು.ಟಿ.ಖಾದರ್‌ ಶಾಸಕರಿಗೆ ತಾಕೀತು ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ನವದೆಹಲಿ ದಟ್ಟ ಮಂಜು, ಹವಾಮಾನ ಎಫೆಕ್ಟ್‌, ಇಂದು ಕೂಡಾ ವಿಮಾನ ಪ್ರಯಾಣಿಕರಿಗೆ ಶಾಕ್

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮುಂದಿನ ಸುದ್ದಿ
Show comments