Webdunia - Bharat's app for daily news and videos

Install App

ಕುಮಾರಕೃಪ ಅತಿಥಿಗೃಹಕ್ಕೆ ಹೋಗಿ ಕಕ್ಕಾಬಿಕ್ಕಿಯಾದ ಸಚಿವ ಖಾದರ್

Webdunia
ಬುಧವಾರ, 10 ಜನವರಿ 2018 (14:22 IST)
ನಗರದ ಕುಮಾರಕೃಪ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರನ್ನು ಭೇಟಿ ಮಾಡಲು ಹೋಗಿದ್ದ ಸಚಿವ ಯು.ಟಿ.ಖಾದರ್ ಕಕ್ಕಾಬಿಕ್ಕುಯಾಗಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಇಬ್ಬರೂ ಕುಮಾರಕೃಪ ಅತಿಥಿ ಗೃಹದಲ್ಲೇ ವಾಸ್ತವ್ಯ ಹೂಡಿದ್ದಾರೆ. ನೆಲಮಹಡಿಯಲ್ಲಿ ಅಮಿತ್ ಶಾ ಹಾಗೂ ಮೇಲಿನ ಮಹಡಿಯಲ್ಲಿ ವೇಣುಗೋಪಾಲ್ ಇದ್ದಾರೆ. ಆದರೆ, ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ತೆರಳಿದ್ದ ಯು.ಟಿ.ಖಾದರ್ ಅವರು ಅಮಿತ್ ಶಾ ರೂಮಿನ ಬಳಿ ಹೋಗಿ, ಅಮಿತ್ ಇರುವುದು ತಿಳಿದು ವಾಪಸ್ ತೆರಳಿದ್ದಾರೆ.
 
ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಒಂದೇ ಅತಿಥಿ ಗೃಹದಲ್ಲಿ ಉಳಿದುಕೊಂಡಿರುವುದರಿಂದ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಭೇಟಿ ಮಾಡಲು ಬರುವವರಿಗೆ ತೊಂದರೆಯಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments