ಮದುವೆ ಆಗ್ತೇನೆಂದು ಕೈ ಕೊಟ್ಟ ಖದೀಮ

Webdunia
ಭಾನುವಾರ, 25 ಸೆಪ್ಟಂಬರ್ 2022 (20:21 IST)
ಪ್ರೀತ್ಸೆ ಪ್ರೀತ್ಸೆ ಅಂತಾ ಬೆನ್ನ ಹಿಂದೆ ಬಿದ್ದ ಯುವಕನೋರ್ವ ಯುವತಿಯೊಂದಿಗೆ ಒಂದು ವರ್ಷ ಸುತ್ತಾಡಿ ನಂತರ ನೀನು ಬೇಡ ಎಂದು ಕೈ ಕೊಟ್ಟಿದ್ದಾನೆ. ಹುಬ್ಬಳ್ಳಿಯ ಸುನಿಲ್ ಎನ್ನುವ ಯುವಕ ಯುವತಿಗೆ ವಂಚನೆ ಮಾಡಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ. ಯುವಕ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು, ಒಂದು ವರ್ಷ ಸುತ್ತಾಡಿ ಮೋಸ ಮಾಡಿದ್ದಾನೆ ಎಂದು ಯುವತಿ ಮತ್ತು ಆಕೆಯ ಕುಟುಂಬಸ್ಥರು ಆರೋಪ ಮಾಡ್ತಿದ್ದಾರೆ. ಯುವತಿಯೊಂದಿಗೆ ಸುತ್ತಾಡಿ ಈಗ ಮದ್ವೆ ಆಗಲ್ಲ ಎಂದು ಯುವಕ ಹೇಳ್ತಿದ್ದಾನಂತೆ. ಮದ್ವೆಗೆ ಒಲ್ಲೆ ಎಂದಿರುವ ಯುವಕನ ಮೇಲೆ ಕುಟುಂಬಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ತಮ್ಮ ಮಗಳ ಜೀವನ ಹಾಳು ಮಾಡಿದಕ್ಕೆ ಯುವತಿ ಕುಟುಂಬಸ್ಥರು ಕಣ್ಣೀರು ಹಾಕುವಂತಾಗಿದೆ. ಯುವತಿ ಪೋಷಕರು ನ್ಯಾಯ ಕೊಡಿಸುವಂತೆ ವಿದ್ಯಾನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments