Webdunia - Bharat's app for daily news and videos

Install App

ಮದುವೆ ಆಗ್ತೇನೆಂದು ಕೈ ಕೊಟ್ಟ ಖದೀಮ

Webdunia
ಭಾನುವಾರ, 25 ಸೆಪ್ಟಂಬರ್ 2022 (20:21 IST)
ಪ್ರೀತ್ಸೆ ಪ್ರೀತ್ಸೆ ಅಂತಾ ಬೆನ್ನ ಹಿಂದೆ ಬಿದ್ದ ಯುವಕನೋರ್ವ ಯುವತಿಯೊಂದಿಗೆ ಒಂದು ವರ್ಷ ಸುತ್ತಾಡಿ ನಂತರ ನೀನು ಬೇಡ ಎಂದು ಕೈ ಕೊಟ್ಟಿದ್ದಾನೆ. ಹುಬ್ಬಳ್ಳಿಯ ಸುನಿಲ್ ಎನ್ನುವ ಯುವಕ ಯುವತಿಗೆ ವಂಚನೆ ಮಾಡಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ. ಯುವಕ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು, ಒಂದು ವರ್ಷ ಸುತ್ತಾಡಿ ಮೋಸ ಮಾಡಿದ್ದಾನೆ ಎಂದು ಯುವತಿ ಮತ್ತು ಆಕೆಯ ಕುಟುಂಬಸ್ಥರು ಆರೋಪ ಮಾಡ್ತಿದ್ದಾರೆ. ಯುವತಿಯೊಂದಿಗೆ ಸುತ್ತಾಡಿ ಈಗ ಮದ್ವೆ ಆಗಲ್ಲ ಎಂದು ಯುವಕ ಹೇಳ್ತಿದ್ದಾನಂತೆ. ಮದ್ವೆಗೆ ಒಲ್ಲೆ ಎಂದಿರುವ ಯುವಕನ ಮೇಲೆ ಕುಟುಂಬಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ತಮ್ಮ ಮಗಳ ಜೀವನ ಹಾಳು ಮಾಡಿದಕ್ಕೆ ಯುವತಿ ಕುಟುಂಬಸ್ಥರು ಕಣ್ಣೀರು ಹಾಕುವಂತಾಗಿದೆ. ಯುವತಿ ಪೋಷಕರು ನ್ಯಾಯ ಕೊಡಿಸುವಂತೆ ವಿದ್ಯಾನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments