ಕಾಳದಂಧೆಕೋರರ ಮೇಲೆ ಖಾಕಿ ದಾಳಿ

Webdunia
ಶನಿವಾರ, 29 ಅಕ್ಟೋಬರ್ 2022 (17:48 IST)
ಗಣಿನಾಡು ಬಳ್ಳಾರಿಯಲ್ಲಿ ಅಕ್ರಮ ಪಡಿತರ ದಂಧೆ ನಿಲ್ಲುತ್ತಿಲ್ಲ. ಅಕ್ರಮ ಪಡಿತರ ಸಾಗಾಟ ಎಗ್ಗಿಲ್ಲದೇ ನಡೆಯುತ್ತಿದೆ. ಬಳ್ಳಾರಿ ಜಲ್ಲೆಯ ವಕ್ರಾಣಿ ಕ್ಯಾಂಪ್ ಬಳಿ ಕಾಳದಂಧೆಕೋರರ ವಿರುದ್ಧ ಪೊಲೀಸರು ದಾಳಿ ನಡೆಸಿದ್ದಾರೆ. ಪಡಿತರ ಅಕ್ಕಿ ಲೋಡ್ ಮಾಡುವಾಗ ಗ್ರಾಮೀಣ ಠಾಣೆಯ ಪೊಲೀಸರ ದಾಳಿ ನಡೆಸಿದ್ದಾರೆ. ಆರೋಪಿಗಳಿಂದ 200 ಕ್ವಿಂಟಾಲ್​ಗೂ ಅಧಿಕ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ. ಸ್ಥಳೀಯವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ದಂಧೆಕೋರರು ಬೇರೆಡೆ ಸಾಗಿಸುತ್ತಿದ್ದರು. ಸದ್ಯ ಅಕ್ರಮ ಪಡಿತರ ಸಾಗಿಸುತ್ತಿದ್ದ ಏಳು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನು ಕಾಳದಂಧೆಕೋರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಕ್ಷಣವು ಉದ್ಯೋಗ, ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ: ಸಿಎಂ ಸಿದ್ದರಾಮಯ್ಯ

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ನಡೆಸುತ್ತಿರುವ ತೆರಿಗೆ ಸುಲಿಗೆ ಬಯಲಾಗಿದೆ: ರಣದೀಪ್ ಸುರ್ಜೇವಾಲ

ಪಶ್ಚಿಮ ಬಂಗಾಳದ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರತೀಂದ್ರ ಬೋಸ್ ಆಯ್ಕೆ

ಮುಸ್ಲಿಂ ಮಗುವಿಗೆ ಅನ್ನಪ್ರಾಶನ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ Video

ಮುಂದಿನ ಸುದ್ದಿ
Show comments