ಖಾಕಿ ಚಡ್ಡಿಗಳೇ ದೇಶದ ಮೊದಲ ಭಯೋತ್ಪಾದಕರು!

Webdunia
ಬುಧವಾರ, 22 ಫೆಬ್ರವರಿ 2023 (11:01 IST)
ಬೆಂಗಳೂರು : ಖಾಕಿ ಚಡ್ಡಿ ಹಾಕಿಕೊಂಡು ತಲೆ ಮೇಲೆ ಕಪ್ಪು ಟೋಪಿ ಹೇರಿಕೊಂಡವರು ಅಲ್ಲದೇ ನಾಥೂರಾಮ್ ಘೋಡ್ಸೆಅಂಥವರು ಈ ಭಾರತ ದೇಶದ ಮೊದಲ ಭಯೋತ್ಪಾದಕರು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.
 
ಬಿಜೆಪಿ ಈ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಕನ್ನಡಿಗರ ದುರದೃಷ್ಟ. ನಮ್ಮ ಈ ಕರ್ನಾಟಕ ರಾಜ್ಯದಲ್ಲಿ ಮುಖಮಂತ್ರಿ ಎನ್ನುವ ಘನ ಹುದ್ದೆಗೆ ಬೆಲೆ ಅನ್ನೋದೇ ಇಲ್ಲ. ಈ ರಾಜ್ಯದ ಅಧಿಕಾರದ ಸೂತ್ರವಿರುವುದೇ ಕೇಶವಕೃಪದಲ್ಲಿ ಎಂದು ಹರಿಪ್ರಸಾದ್ ನಡೆಸುವ ಚಕ್ರವ್ಯೂಹ (ಭಾನುವಾರ ಆಗಸ್ಟ್ 19) ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಖಾಕಿ ಚಡ್ಡಿ, ಕಪ್ಪು ಟೋಪಿ, ಕೈಯಲ್ಲೊಂದು ಕೋಲು ಹಿಡಿದುಕೊಂಡರೆ ತಾವೇ ದೇಶಭಕ್ತರು, ತಮ್ಮನ್ನು ಬಿಟ್ಟರೆ ದೇಶವನ್ನು ಕಾಯುವವರು ಯಾರೂ ಇಲ್ಲ ಎನ್ನುವ ಭಾವನೆ ಖಾಕಿ ಚಡ್ಡಿ ಮುಖಂಡರಿಗೆ ಇದೆ. ಜನರ ಧಾರ್ಮಿಕ ಭಾವನೆಗಳ ಜೊತೆ ಆಟವಾಡುವ ಇವರೇ ದೇಶದ ಮೊದಲ ಉಗ್ರರು ಎಂದು ಹರಿಪ್ರಸಾದ್ ಖSS ಸಂಘಟನೆಯ ವಿರುದ್ದ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments