Webdunia - Bharat's app for daily news and videos

Install App

ಖಾಕಿ ಚಡ್ಡಿಗಳೇ ದೇಶದ ಮೊದಲ ಭಯೋತ್ಪಾದಕರು!

Webdunia
ಬುಧವಾರ, 22 ಫೆಬ್ರವರಿ 2023 (11:01 IST)
ಬೆಂಗಳೂರು : ಖಾಕಿ ಚಡ್ಡಿ ಹಾಕಿಕೊಂಡು ತಲೆ ಮೇಲೆ ಕಪ್ಪು ಟೋಪಿ ಹೇರಿಕೊಂಡವರು ಅಲ್ಲದೇ ನಾಥೂರಾಮ್ ಘೋಡ್ಸೆಅಂಥವರು ಈ ಭಾರತ ದೇಶದ ಮೊದಲ ಭಯೋತ್ಪಾದಕರು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.
 
ಬಿಜೆಪಿ ಈ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು ಕನ್ನಡಿಗರ ದುರದೃಷ್ಟ. ನಮ್ಮ ಈ ಕರ್ನಾಟಕ ರಾಜ್ಯದಲ್ಲಿ ಮುಖಮಂತ್ರಿ ಎನ್ನುವ ಘನ ಹುದ್ದೆಗೆ ಬೆಲೆ ಅನ್ನೋದೇ ಇಲ್ಲ. ಈ ರಾಜ್ಯದ ಅಧಿಕಾರದ ಸೂತ್ರವಿರುವುದೇ ಕೇಶವಕೃಪದಲ್ಲಿ ಎಂದು ಹರಿಪ್ರಸಾದ್ ನಡೆಸುವ ಚಕ್ರವ್ಯೂಹ (ಭಾನುವಾರ ಆಗಸ್ಟ್ 19) ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಖಾಕಿ ಚಡ್ಡಿ, ಕಪ್ಪು ಟೋಪಿ, ಕೈಯಲ್ಲೊಂದು ಕೋಲು ಹಿಡಿದುಕೊಂಡರೆ ತಾವೇ ದೇಶಭಕ್ತರು, ತಮ್ಮನ್ನು ಬಿಟ್ಟರೆ ದೇಶವನ್ನು ಕಾಯುವವರು ಯಾರೂ ಇಲ್ಲ ಎನ್ನುವ ಭಾವನೆ ಖಾಕಿ ಚಡ್ಡಿ ಮುಖಂಡರಿಗೆ ಇದೆ. ಜನರ ಧಾರ್ಮಿಕ ಭಾವನೆಗಳ ಜೊತೆ ಆಟವಾಡುವ ಇವರೇ ದೇಶದ ಮೊದಲ ಉಗ್ರರು ಎಂದು ಹರಿಪ್ರಸಾದ್ ಖSS ಸಂಘಟನೆಯ ವಿರುದ್ದ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments