Webdunia - Bharat's app for daily news and videos

Install App

ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ ಖಾಕಿ..!

Webdunia
ಸೋಮವಾರ, 13 ಸೆಪ್ಟಂಬರ್ 2021 (20:32 IST)
ಯುವಕ ಯುವತಿಯರ ಮೋಜು ಮಸ್ತಿ ಪ್ರಕರಣದ ತನಿಖೆ ಚುರುಕು ಗೊಂಡಿದೆ.. ಅದ್ರೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಯಾರು ಎನ್ನುವುದು ಮಾತ್ರ ಇಲ್ಲಿಯವರೆಗೂ ನಿಗೂಢವಾಗಿದೆ.. ಸಂಚಾರಿ ಪೊಲೀಸ್ ಠಾಣೆಯಲ್ಲಿ ಯಾರ ವಿರುದ್ಧ ಪ್ರಕರಣ ದಾಖಲಾಗಿದೆ.. ಅವರು ಎಲ್ಲೆಲ್ಲಿ ಸುತ್ತಾಡಿದ್ರೂ ಎನ್ನುವುದರ ಬಗ್ಗೆ ಕೂಡ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
 
ಬೆಂಜ್ ಕಾರಿನಲ್ಲಿ ಯುವಕ ಯುವತಿಯರ ಜಾಲಿ ರೆಡ್ ಸಂಬಂಧಿಸಿದಂತೆ ಸದಾಶಿವನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.. ಕಾರು ಮಾಲೀಕನಿಗೆ ನೋಟಿಸ್ ನೀಡಿರುವ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಲಾ ಆಂಡ್ ಆರ್ಡರ್ ಪೊಲೀಸರಿಂದ ಕಾರು ವಶಕ್ಕೆ ಪಡೆದು ಕೊಂೠಿರುವ ಸದಾಶಿವನಗರ ಟ್ರಾಫಿಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಕಾರಿನಲ್ಲಿ ಒಟ್ಟು ಐದು ಜನ ಮೋಜು ಮಸ್ತಿ ಮಾಡಿ ಪುಂಡಾಟ ಮೆರೆದಿದ್ರು.. ಜಾಲಿ ರೈಡ್ ವೇಳೆ ಬೆಂಜ್ ಕಾರಿನ ಕಿಟಕಿ ಮತ್ತು ರೂಪ್ ಟಾಪ್ ನಲ್ಲಿ ಕುಳಿತು ಡ್ಯಾನ್ಸ್ ಮಾಡಿಕೊಂಡು ಮೋಜು ಮಸ್ತಿ ಮಾಡಿದ್ರು...ಅದರಲ್ಲಿ ಮೂವರು ಯುವಕರು, ಇಬ್ಬರು ಯುವತಿಯರು ಎಂಬುದಷ್ಟೆ ಪತ್ತೆಯಾಗಿದೆ. ಕಾರಿನಲ್ಲಿ ಯಾರ್ಯಾರು ಇದ್ದರು, ಎಲ್ಲಿಂದ ಹೊರಟಿದ್ರು, ಎಲ್ಲೆಲ್ಲಿ ಸುತ್ತಾಡಿದ್ರು ಅನ್ನೋದು ಮಾತ್ರ ಇನ್ನೂ ನಿಗೂಢವಾಗಿದೆ.
 
ಈ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಸ್ಯಾಂಕಿ ರಸ್ತೆಯ ಸಿಸಿಟಿವಿಗಳ ಪರಿಶೀಲನೆ ನಡೆಸುತ್ತಿದ್ದಾರೆ.. ಕಾರು ಚಲಿಸಿದ ಮಾರ್ಗದಲ್ಲಿನ ಎಲ್ಲಾ ಸಿಸಿಟಿವಿಗಳ ಪರಿಶೀಲನೆಗೂ ಪೊಲೀಸರು ಮುಂದಾಗಿದ್ದಾರೆ.. ಐಪಿಸಿ ಸೆಕ್ಷನ್  279 ಅಡಿ ರ್ಯಾಷ್ ಡ್ರೈವಿಂಗ್ ಮತ್ತು ಸೆಕ್ಷನ್ 336ರ ಅಡಿ ವ್ಯಕ್ತಿಯ ಜೀವಕ್ಕೆ ಅಥವಾ ಇತರರ ವೈಯಕ್ತಿಕ ಸುರಕ್ಷತೆ ದಕ್ಕೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. 
 
ಇನ್ನೊಂದು ಕಡೆ ಪ್ರಕರಣದಲ್ಲಿ ಯುವಕರ ವರ್ತನೆ ಕುರಿತು ಖಾಕಿ ಟೀಂ ಅನುಮಾನ ವ್ಯಕ್ತಪಡಿಸುತ್ತಿದೆ.. ಮದ್ಯಪಾನ ಮಾಡಿ ರೆಡ್ ಮಾಡಿದ್ದಾರಾ ಎನ್ನುವ ಅನುಮಾನ ಮೂಡುತ್ತಿದೆ. ಇಷ್ಟು ಸಮಯದ ನಂತರ ಪರೀಕ್ಷೆ ನಡೆಸಿದ್ರೂ ಕೂಡ ಅದು ಮದ್ಯಪಾನ ಮಾಡಿರೋದು ಪತ್ತೆಯಾಗೋದಿಲ್ಲ... ಹೀಗಾಗಿ ಪೊಲೀಸರ ಕೈಗೆ ಸಿಗದೆ ಕಣ್ಣಾ ಮುಚ್ಚಾಲೆ ಆಟವಾಡ್ತಿದಾರ ಎನ್ನುವ ಪ್ರಶ್ನೆ ಮೂಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments