Webdunia - Bharat's app for daily news and videos

Install App

ಖಾಕಿ ಪಡೆಗೆ ಆತ್ಮಗಳ ಕಾಟ

Webdunia
ಸೋಮವಾರ, 18 ಮಾರ್ಚ್ 2019 (14:42 IST)
ಕಳ್ಳರು ಇದ್ದಲ್ಲಿ ತೆರಳಿ ಕಾರ್ಯಾಚರಣೆಯನ್ನು ಪೊಲೀಸರು ನಡೆಸಿದ್ರೆ, ಇಲ್ಲಿ ಪೊಲೀಸ್ ಠಾಣೆಗೆ ಆತ್ಮಗಳು ಬರ್ತಿರೋ ಘಟನೆ ನಡೆಯುತ್ತಿದೆ.

ಪೊಲೀಸ್ ಠಾಣೆಗೆ ಬರುತ್ತಿರುವ ಆತ್ಮಗಳು ಚಿತ್ರಣ ಸಿಸಿ ಟಿವಿಯಲ್ಲಿ ಸೆರೆ ಆಗಿದೆ. ಭಯಾನಕ ದೃಶ್ಯಗಳನ್ನು ಕಂಡ ಪೊಲೀಸರಿಗೆ ಬೆವರುವಂತಾಗಿದೆ.

ಕಳ್ಳಂಬೆಳ್ಳ ಪೊಲೀಸ್  ಠಾಣೆಯಲ್ಲಿ ವಿಚಿತ್ರ ಘಟನೆ ನಡೆದಿದೆ. ಠಾಣೆಯ ಮುಂಭಾಗ ಬಾಗಿಲು ಬಳಿ ಬಂದು ಹೋಗುತ್ತಿರುವ ಆತ್ಮಗಳು ಚಿತ್ರಣ ಕಂಡುಬಂದಿದೆ. ರಾಷ್ಟ್ರೀಯ ಹೆದ್ದಾರಿ 4 ರ ಪಕ್ಕದಲ್ಲೇ ಇರೋ ಪೊಲೀಸ್ ಠಾಣೆ ಇದಾಗಿದೆ.
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿರೋ ಆತ್ಮಗಳ ದೃಶ್ಯ ವೈರಲ್ ಆಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅನೇಕ ಭಾರಿ ಅಪಘಾತಗಳು ನಡೆದಿವೆ. ರಸ್ತೆ ಅಪಘಾತ ತಡೆಗಟ್ಟಲು ವಿಶೇಷ ಪೂಜೆ ನಡೆಸಲಾಗಿತ್ತು. ಈ ಹಿಂದೆ ಠಾಣಾಧಿಕಾರಿ, ಸಿಬ್ಬಂದಿಯಿಂದ ಪೂಜಾ ಕಾರ್ಯ ನಡೆದಿತ್ತು. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಆಕ್ಷೇಪಣೆ ಕೇಳಿ ಬಂದಿತ್ತು. ಠಾಣೆ ಬಳಿ ಪೂಜೆಗೆ ಅನೇಕರ ವಿರೋಧ ಕೂಡ ವ್ಯಕ್ತವಾಗಿತ್ತು.

ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯ ಕೂಡ ಮಾಡಲಾಗಿತ್ತು. ಮೌಢ್ಯತೆ ಬಿತ್ತಲು ಹೊರಟಿರುವ ಪೊಲೀಸರು ಎಂದು ಆಕ್ಷೇಪಿಸಲಾಗಿತ್ತು. ಆದರೆ ಈಗ ಆತ್ಮಗಳ ವಿಡಿಯೋ ವೈರಲ್ ಆಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments