ಸಚ್ಚಿದಾನಂದ ಮೂರ್ತಿಗೆ ಖಾಕಿ ನೋಟಿಸ್​

Webdunia
ಮಂಗಳವಾರ, 1 ನವೆಂಬರ್ 2022 (17:15 IST)
ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್ ದಿನದಿಂದ ದಿನಕ್ಕೆ ಹೊಸ ತಿರುವವನ್ನು ಪಡೆದುಕೊಳ್ಳುತ್ತಿದ್ದು, ಪ್ರಕರಣ ಸಂಬಂಧ ವೀರಶೈವ ಸಮಾಜದ ಮುಖಂಡ ಸಚ್ಚಿದಾನಂದ ಮೂರ್ತಿಗೆ ನೋಟಿಸ್ ನೀಡಲಾಗಿದೆ. ಡೆತ್ ನೋಟ್​​​ನಲ್ಲಿ ಸಚ್ಚಿದಾನಂದ ಮೂರ್ತಿ ಹೆಸರು ಪ್ರಸ್ತಾಪ ಮಾಡಲಾಗಿರುವ ಹಿನ್ನೆಲೆಯಲ್ಲಿ ಮಾಗಡಿ ಪೋಲಿಸರು ಸಚ್ಚಿದಾನಂದ ಮೂರ್ತಿಗೆ ನೋಟಿಸ್ ನೀಡಿದ್ದಾರೆ. ಶ್ರೀಗಳ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಚ್ಚಿದಾನಂದ ಮೂರ್ತಿಗೆ ಪೋಲಿಸರು ನೋಟಿಸ್ ನೀಡಲಾಗಿದೆ. A1 ಆರೋಪಿ‌‌ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ A2 ಆರೋಪಿ ನೀಲಾಂಬಿಕೆ, A3 ಆರೋಪಿ ವಕೀಲ ಮಹದೇವಯ್ಯ ಹನಿಟ್ರ್ಯಾಪ್ ರೋಚಕ ಕಥೆ ಬಿಚ್ಚಿಟ್ಟಿದ್ದಾರೆ. ಮತ್ತಷ್ಟು ಸ್ವಾಮೀಜಿಗಳ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಠದಲ್ಲೇ ಹನಿಟ್ರ್ಯಾಪ್ ವಿಡಿಯೋ ಎಡಿಟಿಂಗ್ ನಡೆಯುತ್ತಿತ್ತು ಎಂಬ ರೋಚಕ ಮಾಹಿತಿ ವಿಚಾರಣೆ ವೇಳೆ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಸಂಸತ್ತಿನ ಮುಂಗಾರು ಅಧಿವೇಶನ: ಇಂದು ತಮ್ಮ ನಿವಾಸದಲ್ಲಿ ಕಾಂಗ್ರೆಸ್ ಸಂಸದರ ಸಭೆ ಕರೆದ ರಾಹುಲ್ ಗಾಂಧಿ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಮುಂದಿನ ಸುದ್ದಿ
Show comments