ಸಚ್ಚಿದಾನಂದ ಮೂರ್ತಿಗೆ ಖಾಕಿ ನೋಟಿಸ್​

Webdunia
ಮಂಗಳವಾರ, 1 ನವೆಂಬರ್ 2022 (17:15 IST)
ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್ ದಿನದಿಂದ ದಿನಕ್ಕೆ ಹೊಸ ತಿರುವವನ್ನು ಪಡೆದುಕೊಳ್ಳುತ್ತಿದ್ದು, ಪ್ರಕರಣ ಸಂಬಂಧ ವೀರಶೈವ ಸಮಾಜದ ಮುಖಂಡ ಸಚ್ಚಿದಾನಂದ ಮೂರ್ತಿಗೆ ನೋಟಿಸ್ ನೀಡಲಾಗಿದೆ. ಡೆತ್ ನೋಟ್​​​ನಲ್ಲಿ ಸಚ್ಚಿದಾನಂದ ಮೂರ್ತಿ ಹೆಸರು ಪ್ರಸ್ತಾಪ ಮಾಡಲಾಗಿರುವ ಹಿನ್ನೆಲೆಯಲ್ಲಿ ಮಾಗಡಿ ಪೋಲಿಸರು ಸಚ್ಚಿದಾನಂದ ಮೂರ್ತಿಗೆ ನೋಟಿಸ್ ನೀಡಿದ್ದಾರೆ. ಶ್ರೀಗಳ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಚ್ಚಿದಾನಂದ ಮೂರ್ತಿಗೆ ಪೋಲಿಸರು ನೋಟಿಸ್ ನೀಡಲಾಗಿದೆ. A1 ಆರೋಪಿ‌‌ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ A2 ಆರೋಪಿ ನೀಲಾಂಬಿಕೆ, A3 ಆರೋಪಿ ವಕೀಲ ಮಹದೇವಯ್ಯ ಹನಿಟ್ರ್ಯಾಪ್ ರೋಚಕ ಕಥೆ ಬಿಚ್ಚಿಟ್ಟಿದ್ದಾರೆ. ಮತ್ತಷ್ಟು ಸ್ವಾಮೀಜಿಗಳ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಠದಲ್ಲೇ ಹನಿಟ್ರ್ಯಾಪ್ ವಿಡಿಯೋ ಎಡಿಟಿಂಗ್ ನಡೆಯುತ್ತಿತ್ತು ಎಂಬ ರೋಚಕ ಮಾಹಿತಿ ವಿಚಾರಣೆ ವೇಳೆ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಥಿಯೇಟರ್‌ನಲ್ಲಿ ರೋಮ್ಯಾಂಟಿಕ್ ಸಿನಿಮಾ ವಿತ್ ಲವ್ ನೋಡಲು ಮಿಸ್ ಮಾಡಿದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಿದ್ದರಾಮಯ್ಯ 16ರ ಒಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬ್ಯಾನ್ ಮಾಡಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಕೂಡಾ ಮಹತ್ವದ ನಿರ್ಧಾರ

ಮಾರ್ಚ್‌ 31ರೊಳಗೆ ಭಾರತ ನಕ್ಸಲಿಸಂನಿಂದ ಮುಕ್ತವಾಗಲಿದೆ: ಅಮಿತ್ ಶಾ

ಮುಂದಿನ ಸುದ್ದಿ
Show comments