ಸಚ್ಚಿದಾನಂದ ಮೂರ್ತಿಗೆ ಖಾಕಿ ನೋಟಿಸ್​

Webdunia
ಮಂಗಳವಾರ, 1 ನವೆಂಬರ್ 2022 (17:15 IST)
ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್ ದಿನದಿಂದ ದಿನಕ್ಕೆ ಹೊಸ ತಿರುವವನ್ನು ಪಡೆದುಕೊಳ್ಳುತ್ತಿದ್ದು, ಪ್ರಕರಣ ಸಂಬಂಧ ವೀರಶೈವ ಸಮಾಜದ ಮುಖಂಡ ಸಚ್ಚಿದಾನಂದ ಮೂರ್ತಿಗೆ ನೋಟಿಸ್ ನೀಡಲಾಗಿದೆ. ಡೆತ್ ನೋಟ್​​​ನಲ್ಲಿ ಸಚ್ಚಿದಾನಂದ ಮೂರ್ತಿ ಹೆಸರು ಪ್ರಸ್ತಾಪ ಮಾಡಲಾಗಿರುವ ಹಿನ್ನೆಲೆಯಲ್ಲಿ ಮಾಗಡಿ ಪೋಲಿಸರು ಸಚ್ಚಿದಾನಂದ ಮೂರ್ತಿಗೆ ನೋಟಿಸ್ ನೀಡಿದ್ದಾರೆ. ಶ್ರೀಗಳ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಚ್ಚಿದಾನಂದ ಮೂರ್ತಿಗೆ ಪೋಲಿಸರು ನೋಟಿಸ್ ನೀಡಲಾಗಿದೆ. A1 ಆರೋಪಿ‌‌ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ A2 ಆರೋಪಿ ನೀಲಾಂಬಿಕೆ, A3 ಆರೋಪಿ ವಕೀಲ ಮಹದೇವಯ್ಯ ಹನಿಟ್ರ್ಯಾಪ್ ರೋಚಕ ಕಥೆ ಬಿಚ್ಚಿಟ್ಟಿದ್ದಾರೆ. ಮತ್ತಷ್ಟು ಸ್ವಾಮೀಜಿಗಳ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಠದಲ್ಲೇ ಹನಿಟ್ರ್ಯಾಪ್ ವಿಡಿಯೋ ಎಡಿಟಿಂಗ್ ನಡೆಯುತ್ತಿತ್ತು ಎಂಬ ರೋಚಕ ಮಾಹಿತಿ ವಿಚಾರಣೆ ವೇಳೆ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಭಿವಾಡಿ ಕೆಮಿಕಲ್ ಫ್ಯಾಕ್ಟರಿ ಘಟನೆಗೆ ಪ್ರಧಾನಿ ಮೋದಿ ಸಂತಾಪ

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾವು

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7ಕಾರ್ಮಿಕರು ದುರ್ಮರಣ, 10ಮಂದಿಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments