Webdunia - Bharat's app for daily news and videos

Install App

ಕೆನಡಾ ದೇಗುಲದ ಮೇಲೆ ಮತ್ತೆ ಖಲಿಸ್ತಾನ ಉಗ್ರರ ಅಟ್ಟಹಾಸ

Webdunia
ಭಾನುವಾರ, 10 ಸೆಪ್ಟಂಬರ್ 2023 (18:21 IST)
ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳ ಉಪಟಳ ಮುಂದುವರೆದಿದ್ದು, ಇಲ್ಲಿನ ಹಿಂದೂ ದೇಗುಲವೊಂದರ ಮೇಲೆ ದೇಶ ವಿರೋಧಿ ಮತ್ತು ಮೋದಿ ದ್ವೇಷದ ಹೇಳಿಕೆಗಳನ್ನು ಬರೆಯಲಾಗಿದೆ. ಬ್ರಿಟಿಷ್‌ ಕೊಲಂಬಿಯಾ ಪ್ರಾಂತ್ಯದಲ್ಲಿರುವ ಶ್ರೀ ಮಾತಾ ಭಾಮೇಶ್ವರಿ ದುರ್ಗಾ ದೇವಿ ದೇಗುಲವನ್ನು ಖಲಿಸ್ತಾನಿಗಳು ವಿರೂಪಗೊಳಿಸಿದ್ದಾರೆ. ದೇಗುಲದ ಗೋಡೆ ಮೇಲೆ ಕಪ್ಪು ಬಣ್ಣದ ಸ್ಪ್ರೇ ಇಂದ ಮೋದಿ ಓರ್ವ ಭಯೋತ್ಪಾದಕ, ಪಂಜಾಬ್‌ ಭಾರತದ ಭಾಗವಲ್ಲ ಎಂದು ಬರೆದಿದ್ದಾರೆ. ಕಳೆದ ತಿಂಗಳು, ಆಗಸ್ಟ್‌ನಲ್ಲಿ, ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ದೇವಾಲಯವನ್ನು ಧ್ವಂಸಗೊಳಿಸಲಾಗಿದ್ದು,ಹಿಂದಿನ ಘಟನೆಯಲ್ಲೂ ದೇವಸ್ಥಾನದ ಗೋಡೆಗಳ ಮೇಲೆ ಭಾರತ ವಿರೋಧಿ ಗೀಚುಬರಹವನ್ನು ಎರಚಲಾಗಿತ್ತು. ಇದೀಗ ಜಿ20 ಶೃಂಗಸಭೆ ನಡೆಯುತ್ತಿರುವ ಬೆನ್ನಲ್ಲೇ ಭಾರತ ಮತ್ತು ಪ್ರಧಾನಿ ವಿರುದ್ಧ ಬರೆದಿರುವುದು ಕಂಡುಬಂದಿದ್ದು  ನೆಟ್ಟಿಗರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆ: ಅಶೋಕ್‌

ರಾಷ್ಟ್ರೀಯ ಬಿಜೆಪಿಯ ಹೊಸ ಪದಾಧಿಕಾರಿಗಳೊಂದಿಗೆ ನಾಲ್ಕೂವರೆ ಗಂಟೆ ಸಂವಾದ ನಡೆಸಿದ ನರೇಂದ್ರ ಮೋದಿ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ಮುಂದಿನ ಸುದ್ದಿ
Show comments