ದಾವಣಗೆರೆಯಲ್ಲಿ 'ಖಾರ'ಜೋಳ

Webdunia
ಮಂಗಳವಾರ, 19 ಏಪ್ರಿಲ್ 2022 (21:01 IST)
ಸಂತೋಷ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ದಾವಣಗೆರೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಕೆಂಡಾಮಂಡಲರಾಗಿದ್ದಾರೆ. ಆತ್ಮಹತ್ಯೆ ಪ್ರಕರಣ ತನಿಖೆಯಲ್ಲಿದೆ. ಈ ಹಿನ್ನಲೆ ಹೆಚ್ಚು ಮಾತನಾಡಬಾರದು ಎಂದು ಸುಮ್ಮನೆ ಕೂತಿದ್ದೇನೆ. ಮಂಜೂರಾತಿ ಇಲ್ಲ, ಎಸ್ಟಿಮೇಟ್ ಇಲ್ಲ, ಟೆಂಡರ್ ಇಲ್ಲ, ವರ್ಕ್ ಆರ್ಡರ್ ಇಲ್ಲ. ಕೆಲಸ ಮಾಡಿದ್ದೇನೆ, ಬಿಲ್ ಕೊಡಿ ಎಂದರೆ ಕೊಡುವುದು ತುಂಬಾ ಕಷ್ಟದ ಕೆಲಸ. ಸರ್ಕಾರವನ್ನ ನಂಬಬೇಕಾದರೆ ಟೆಂಡರ್ ಪ್ರಕ್ರಿಯೆ ಮಾಡಬೇಕು. ತನಿಖೆ ಮುಗಿದ ಬಳಿಕ ಈ ಬಗ್ಗೆ ಮಾತಾನಾಡುತ್ತೇನೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡ್ತಾರೆ, ರಾಕ್ಷಸರು: ಸಚಿವ ಧರ್ಮೇಂದ್ರ ಪ್ರಧಾನ್ ಮುಂದೆಯೇ ರೇಣುಕಾ ಚೌಧರಿ ವಾಗ್ದಾಳಿ Video

ಆಡಳಿತಾಧಿಕಾರಿ ಜೊತೆ ಕಾರಿನಲ್ಲಿದ್ದ ಪತ್ನಿ: ರಸ್ತೆಯಲ್ಲೇ ಹೈಡ್ರಾಮಾ ಮಾಡಿದ ಪತಿ Video

ಮುಂದಿನ ಸುದ್ದಿ
Show comments