ದಾವಣಗೆರೆಯಲ್ಲಿ 'ಖಾರ'ಜೋಳ

Webdunia
ಮಂಗಳವಾರ, 19 ಏಪ್ರಿಲ್ 2022 (21:01 IST)
ಸಂತೋಷ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ದಾವಣಗೆರೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಕೆಂಡಾಮಂಡಲರಾಗಿದ್ದಾರೆ. ಆತ್ಮಹತ್ಯೆ ಪ್ರಕರಣ ತನಿಖೆಯಲ್ಲಿದೆ. ಈ ಹಿನ್ನಲೆ ಹೆಚ್ಚು ಮಾತನಾಡಬಾರದು ಎಂದು ಸುಮ್ಮನೆ ಕೂತಿದ್ದೇನೆ. ಮಂಜೂರಾತಿ ಇಲ್ಲ, ಎಸ್ಟಿಮೇಟ್ ಇಲ್ಲ, ಟೆಂಡರ್ ಇಲ್ಲ, ವರ್ಕ್ ಆರ್ಡರ್ ಇಲ್ಲ. ಕೆಲಸ ಮಾಡಿದ್ದೇನೆ, ಬಿಲ್ ಕೊಡಿ ಎಂದರೆ ಕೊಡುವುದು ತುಂಬಾ ಕಷ್ಟದ ಕೆಲಸ. ಸರ್ಕಾರವನ್ನ ನಂಬಬೇಕಾದರೆ ಟೆಂಡರ್ ಪ್ರಕ್ರಿಯೆ ಮಾಡಬೇಕು. ತನಿಖೆ ಮುಗಿದ ಬಳಿಕ ಈ ಬಗ್ಗೆ ಮಾತಾನಾಡುತ್ತೇನೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments