Webdunia - Bharat's app for daily news and videos

Install App

ದಾವಣಗೆರೆಯಲ್ಲಿ 'ಖಾರ'ಜೋಳ

Webdunia
ಮಂಗಳವಾರ, 19 ಏಪ್ರಿಲ್ 2022 (21:01 IST)
ಸಂತೋಷ್ ಆತ್ಮಹತ್ಯೆ ಪ್ರಕರಣದ ಕುರಿತಂತೆ ದಾವಣಗೆರೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ ಕೆಂಡಾಮಂಡಲರಾಗಿದ್ದಾರೆ. ಆತ್ಮಹತ್ಯೆ ಪ್ರಕರಣ ತನಿಖೆಯಲ್ಲಿದೆ. ಈ ಹಿನ್ನಲೆ ಹೆಚ್ಚು ಮಾತನಾಡಬಾರದು ಎಂದು ಸುಮ್ಮನೆ ಕೂತಿದ್ದೇನೆ. ಮಂಜೂರಾತಿ ಇಲ್ಲ, ಎಸ್ಟಿಮೇಟ್ ಇಲ್ಲ, ಟೆಂಡರ್ ಇಲ್ಲ, ವರ್ಕ್ ಆರ್ಡರ್ ಇಲ್ಲ. ಕೆಲಸ ಮಾಡಿದ್ದೇನೆ, ಬಿಲ್ ಕೊಡಿ ಎಂದರೆ ಕೊಡುವುದು ತುಂಬಾ ಕಷ್ಟದ ಕೆಲಸ. ಸರ್ಕಾರವನ್ನ ನಂಬಬೇಕಾದರೆ ಟೆಂಡರ್ ಪ್ರಕ್ರಿಯೆ ಮಾಡಬೇಕು. ತನಿಖೆ ಮುಗಿದ ಬಳಿಕ ಈ ಬಗ್ಗೆ ಮಾತಾನಾಡುತ್ತೇನೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments