Webdunia - Bharat's app for daily news and videos

Install App

ರಾಜ್ಯಸಭಾ ವಿಪಕ್ಷ ನಾಯಕರಾಗಿ ಖರ್ಗೆ ಆಯ್ಕೆ

Webdunia
ಶುಕ್ರವಾರ, 12 ಫೆಬ್ರವರಿ 2021 (11:12 IST)
ಬೆಂಗಳೂರು : ಗುಲಾಂ ನಬಿ ಅಜಾದ್ ಅವರಿಂದ ತೆರನಾಗಿದ್ದ ರಾಜ್ಯಸಭಾ ವಿಪಕ್ಷ ಸ್ಥಾನಕ್ಕೆ ಈ ಬಾರಿ ಕನ್ನಡಿಗರೊಬ್ಬರು ಆಯ್ಕೆ ಆಗಿದ್ದಾರೆ.

ಫೆ.15ಕ್ಕೆ ಗುಲಾಂನಬಿ ಸದಸ್ಯತ್ವ ಅವಧಿ ಮುಕ್ತಾಯವಾಗಿದೆ. ಈ ಹಿನ್ನಲೆಯಲ್ಲಿ ಅವರಿಂದ ತೆರನಾಗಿದ್ದ ಸ್ಥಾನಕ್ಕೆ ರಾಜ್ಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಆ ಮೂಲಕ ರಾಜ್ಯಸಭಾ ವಿಪಕ್ಷ  ನಾಯಕರಾಗಿ ಖರ್ಗೆ ಪಡೆದುಕೊಂಡಿದ್ದಾರೆ. ಎಲ್ಲಾ ರಾಜಕೀಯ ಗಣ್ಯರು ಅವರಿಗ ಅಭಿನಂದನೆ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments