Webdunia - Bharat's app for daily news and videos

Install App

ಖರ್ಗೆ, ಪರಮೇಶ್ವರ್, ಜಮೀರ್ ಅಹ್ಮದ್ ಗೆ ಉಪಚುನಾವಣೆಯಿಲ್ಲ ಎಂದ ಸಚಿವ

Webdunia
ಶನಿವಾರ, 23 ನವೆಂಬರ್ 2019 (22:34 IST)
ರಾಜ್ಯದ ಕಾಂಗ್ರೆಸ್ ಮುಖಂಡರ ವಿರುದ್ಧ ಸಚಿವರೊಬ್ಬರು ಹರಿಹಾಯ್ದಿದ್ದಾರೆ.

ಅಥಣಿಯಲ್ಲಿ ಬಿಜೆಪಿ‌ ಮುಖಂಡ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದು, ಕಾಂಗ್ರೆಸ್ ದಾರಿ ತಪ್ಪಿ‌ಹೋಗಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ, ಜಮೀರ ಅಹ್ಮದ ಅವರೆಲ್ಲ ಚುನಾವಣೆಯೇ ಇಲ್ಲ ಅಂತಾ ಮೌನ ವಹಿಸಿದ್ದಾರೆ.

ರಾಜ್ಯದ ಕಾಂಗ್ರೆಸ್ ಒಂದು ರೀತಿ ಸಿದ್ದು ಕಾಂಗ್ರೆಸ್ ಆಗಿದೆ. ಏಕವ್ಯಕ್ತಿ ಪಕ್ಷ ಆಗಿದೆ ಅಂತ ವ್ಯಂಗ್ಯವಾಡಿದ್ದಾರೆ.

ಇಡೀ ರಾಜ್ಯದ ಕಾಂಗ್ರೆಸ್ ನನ್ನದೇ ಎನ್ನುವಂತೆ ಸಿದ್ದರಾಮಯ್ಯ ಹೊರಟಿದ್ದಾರೆ.

ಕಾಂಗ್ರೆಸ್ ಗುಂಪುಗಾರಿಕೆಯಿಂದ ರಾಜ್ಯದಲ್ಲಿ ಅದರ ಬೆತ್ತಲೆ ಪ್ರದರ್ಶನ ನಡೆದಿದೆ ಎಂದು ಟೀಕೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments