Select Your Language

Notifications

webdunia
webdunia
webdunia
webdunia

ಕಾಮಗಾರಿಗೆ ಬ್ರೇಕ್ ಹಾಕಿದ ಸರಕಾರ : ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಖರ್ಗೆ

ಬಿ.ಎಸ್.ಯಡಿಯೂರಪ್ಪ
ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರಕಾರ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದು, ಶಾಸಕರ ಅನುದಾನ ಹಂಚಿಕೆಯಲ್ಲಿ ಸರಕಾರ ತಾರತಮ್ಯ ಮಾಡುತ್ತಿದೆ ಅಂದಿದ್ದಾರೆ.

ದ್ವೇಷದ ರಾಜಕಾರಣ ಮಾಡೋದಿಲ್ಲ ಎನ್ನುತ್ತಲೇ ಯಡಿಯೂರಪ್ಪ ದ್ವೇಷವನ್ನೇ ಮುಂದುವರಿಸಿದ್ದಾರೆ.

ರಾಜ್ಯದಲ್ಲಿರೋ ಸರಕಾರದಿಂದ ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯ ಸರಕಾರ ಸುಭದ್ರವಾಗಿಲ್ಲ ಅಂತ ಟೀಕೆ ಮಾಡಿದ್ದಾರೆ.
400 ಕೋಟಿ ಯಷ್ಟು ಕಲಬುರಗಿಯಲ್ಲಿ ನಡೆಯುತ್ತಿರೋ ಕಾಮಗಾರಿಗಳಿಗೆ ಸರಕಾರ ತಡೆಹಿಡಿದಿರೋದಕ್ಕೆ ಖರ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

BRTS ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್