ರಾಜ್ಯಸಭೆ ಚುನಾವಣೆಗೆ ಖರ್ಗೆ, ದೇವೇಗೌಡ, ಕೋರೆ

Webdunia
ಮಂಗಳವಾರ, 2 ಜೂನ್ 2020 (19:57 IST)
ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 19 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್, ಬಿಜೆಪಿಯಿಂದ ಘಟಾನುಘಟಿ ನಾಯಕರು ಅಖಾಡಕ್ಕೆ ಧುಮಕಲಿದ್ದಾರೆ.

ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಕಾಂಗ್ರೆಸ್ ನಿಂದ ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸ್ಪರ್ಧೆ ಮಾಡೋದು ಪಕ್ಕಾ ಆದಂತಿದೆ.

ಇನ್ನು ಬಿಜೆಪಿಯಿಂದ ಪ್ರಭಾಕರ ಕೋರೆ ಮತ್ತೊಮ್ಮೆ ಚುನಾವಣೆ ಎದುರಿಸಲಿದ್ದು, ಇನ್ನೊಂದು ಸ್ಥಾನಕ್ಕೆ ಪ್ರಬಲ ಪೈಪೋಟಿ ಕಂಡು ಬರುತ್ತಿದ್ದು, ಅಭ್ಯರ್ಥಿಗಳ ಹೆಸರು ಪಕ್ಕಾ ಮಾಡುವುದರಲ್ಲಿ ಬಿಜೆಪಿ ಹೈಕಮಾಂಡ್ ತೊಡಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments