Webdunia - Bharat's app for daily news and videos

Install App

ಮಲ್ಲಿಕಾರ್ಜುನ ಖರ್ಗೆಗೆ ಮುಖಭಂಗ- ಭಾರೀ ಹಿನ್ನಡೆ; ಪ್ರತಾಪ ಸಿಂಹ ಗೆಲುವು

Webdunia
ಗುರುವಾರ, 23 ಮೇ 2019 (10:33 IST)
ಕೈ ಪಾಳೆಯದ ಭದ್ರ ಕೋಟೆಯಾಗಿರುವ ಕಲಬುರಗಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿನ್ನಡೆಯಾಗಿದೆ. ಬಿಜೆಪಿಯ ಉಮೇಶ್ ಜಾಧವ್  ಸಧ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗಿಂತ 50 ಸಾವಿರ ಮತಗಳಿಂದ ಮುಂದೆ ಇದ್ದಾರೆ.

ಲೋಕಸಭೆ ಚುನಾವಣೆಯ ಮತಎಣಿಕೆ ಆರಂಭಗೊಂಡಿದೆ. ಯುಪಿಎ ಮೈತ್ರಿ ಕೂಟ ಅಧಿಕ ಸೀಟ್ ಗೆಲ್ಲುತ್ತವಾ? ಇಲ್ಲವೇ ಎನ್ ಡಿಎ ಪಕ್ಷಗಳು ಅಧಿಕಾರಕ್ಕೆ ಮತ್ತೆ ಬರುತ್ತವಾ? ಅನ್ನೋದರ ಕುರಿತು ವೆಬ್ ದುನಿಯಾ ಕ್ಷಣ ಕ್ಷಣದ ಮಾಹಿತಿ ನಿಮ್ಮ  ಮುಂದಿಡುತ್ತಿದೆ. ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ.

ಮಂಡ್ಯದಲ್ಲಿ ನಿಖಿಲ್ ಮುನ್ನಡೆ, ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಗೆಲುವು, ಹಾಸನ ಎ.ಮಂಜು ಸೋಲು, ತುಮಕೂರಿನಲ್ಲಿ ಹೆಚ್.ಡಿ.ದೇವೇಗೌಡರಿಗೆ ಹಿನ್ನಡೆ, ಬಿ.ಕೆ.ಹರಿಪ್ರಸಾದ್ ಹಿನ್ನಡೆ,  ಶೋಭಾ ಕರಂದ್ಲಾಜೆಗೆ ಗೆಲುವು. ಮೈಸೂರಲ್ಲಿ ಬಿಜೆಪಿ ಪ್ರತಾಪ್ ಸಿಂಹ ಮುನ್ನಡೆಯಲ್ಲಿದ್ದಾರೆ.

ಕ್ಷಣ ಕ್ಷಣದ ಲೋಕಸಭೆ ಚುನಾವಣೆ 2019 ರ ಫಲಿತಾಂಶಕ್ಕಾಗಿ ವೆಬ್ ದುನಿಯಾ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
ಲೋಕಸಭೆ ಚುನಾವಣೆ ಫಲಿತಾಂಶ 2019, ಕರ್ನಾಟಕ ಲೋಕಸಭೆ ಚುನಾವಣೆ ಫಲಿತಾಂಶ 2019, ಲೋಕಸಭೆ ಫಲಿತಾಂಶ 2019,

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments